ಸ್ಕಂದ ನಿವಾಸದಲ್ಲಿ ತಾಳಮದ್ದಳೆ ಹಾಗೂ ಸನ್ಮಾನ ಕಾರ್ಯಕ್ರಮ
ಪುತ್ತೂರು ಕೃಷ್ಣ ನಗರ ಸ್ಕಂದ ನಿವಾಸದಲ್ಲಿ ಧಾರ್ಮಿಕ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಒಂಬತ್ತನೇ ರಾಂಕ್ ಪಡೆದ ಪುತ್ತೂರು ಸೈಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜಿನ ನೀತಿ ಮತ್ತು ಸಮಾಜ ಕಲ್ಯಾಣ ಸಂಸ್ಥೆ.ರಿ ಬೆಂಗಳೂರು ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಯಕ್ಷಗಾನ ಕಲಾರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರುತಿ ವಿಸ್ಮಿತ್ ಬಲ್ನಾಡು ಇವರನ್ನು ಕಾರ್ಯಕ್ರಮದ ಆಯೋಜಕರಾದ ಗುಡ್ಡಪ್ಪ ಬಲ್ಯ, ಕುಸುಮ ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಕು. ನೇಹಾ ಅಭಿನಂದಿಸಿದರು. […]
ಸ್ಕಂದ ನಿವಾಸದಲ್ಲಿ ತಾಳಮದ್ದಳೆ ಹಾಗೂ ಸನ್ಮಾನ ಕಾರ್ಯಕ್ರಮ Read More »










