ದಕ್ಷಿಣ ಕನ್ನಡ

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ರಾಪ್ತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತೆ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು […]

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ Read More »

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ

ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ

ಇಂದು ಮಂಗಳೂರಿಗೆ ಅಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಪ್ರಶ್ನೆಗಳ ಬಾಣ ಎಸೆದ ಸಂಸದ ಮಂಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಕೇವಲ ಬಲಿಪಶುವೇ? ಮಂಗಳೂರು ಕೇವಲ ಕಾಂಗ್ರೆಸ್‌ನ ರಾಜಕೀಯ ದಾಳವೇ? ಹೂಡಿಕೆ, ಅಭಿವೃದ್ಧಿಯನ್ನು ಕುಂಠಿತಗೊಳಿಸಿ ಇಲ್ಲಿನ ಶಾಂತಿ ಕದಡಿ, ಚುನಾವಣಾ ಲಾಭಕ್ಕಾಗಿ ಕಮ್ಯೂನಲ್ ಹಣೆಪಟ್ಟಿ ಹಚ್ಚಲು ಈ ಪ್ರದೇಶವನ್ನು ಬಳಸಲಾಗುತ್ತಿದೆಯೇ?

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ Read More »

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸುವುದರ ಜತೆಗೆ ಮಾರಾಟ ಮಾಡುವ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಬಂಟ್ವಾಳ ಪೊಲೀಸರು ಬಂಧಿಸಿ, ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ಮಿಯಾಜ್, ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಟ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 5 ಸಾವಿರ ಮೌಲ್ಯದ ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ., ಖಾಲಿ 5 ಪ್ಲಾಸ್ಟಿಕ್

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ Read More »

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ  ಚಿನ್ನದ ಮಳಿಗೆ ಬೆಳ್ತಂಗಡಿ ಶಾಖೆಯ ಹೊಸ ವಿಸ್ತೃತ ಶೋರೂಮ್ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಮೇ  17 ರಂದು ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕೇಶವ ಭಟ್ಟರಿಂದ ಆರಂಭದ ಸಂಸ್ಥೆಯನ್ನು ಅವರ ಮೊಮ್ಮಕ್ಕಳದ ಕೇಶವ ಪ್ರಸಾದ್ ಹಾಗೂ ಕೃಷ್ಣನಾರಾಯಣ ಮುಳಿಯ ಇವರು ಮುನ್ನಡೆಸುತ್ತಿದ್ದಾರೆ . ಈ ವಿಶಾಲ ಶೋರೂಮ್ ಖ್ಯಾತ ಸಿನಿಮಾ ನಟ ಹಾಗೂ ಸ್ಪೂರ್ತಿಯ

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ

ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳು ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ Read More »

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ. ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ  ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ Read More »

ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮಗನ ಮದುವೆಗೆಂದು ಖರೀದಿಸಿ ಬ್ಯಾಗಿನಲ್ಲಿಟ್ಟಿದ್ದ ಚಿನ್ನಾಭರಣ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಕಳವಾಗಿರುವ ಘಟನೆ ಪೊಳಲಿ ದೇವಸ್ಥಾನ ವಠಾರದಲ್ಲಿ ನಡೆದಿದೆ. ಅಮ್ಮಾಡಿ ಗ್ರಾಮದ ಕಾಯರ್ ಮಾರ್ ನಿವಾಸಿ ಗೀತಾ (63)  ಮೇ 18 ರಂದು ಮಗನ ಮದುವೆ ಇರುವ ಪ್ರಯುಕ್ತ ಶನಿವಾರ 3,99,500/- ರೂಪಾಯಿ ಮೌಲ್ಯದ 41.800 ಗ್ರಾಂ ತೂಕದ ಪದಕ ಇರುವ ಕರಿಮಣಿ ಸರ ಹಾಗೂ 1 ಲಕ್ಷ ರೂಪಾಯಿ ಮೌಲ್ಯದ 9.820 ಗ್ರಾಂ ತೂಕದ ಚಿನ್ನದ ಬಳೆ ಖರೀದಿಸಿ ಸಂಪ್ರದಾಯದಂತೆ ದೇವರಲ್ಲಿ ಚಿನ್ನ ಇಟ್ಟು

ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Read More »

ಹಾವು ಕಚ್ಚಿ ಮಹಿಳೆ ಮೃತ್ಯು

ಬೆಳ್ತಂಗಡಿ: ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ನಾರ್ಯ ನಿವಾಸಿ ಶಾಂತಾ (68) ಮೃತಪಟ್ಟವರು. ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು  ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ  ಹಾವು ಎಡಗೈ ಕಿರು ಬೆರಳಿಗೆ ಕಚ್ಚಿತ್ತು..ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾವು ಕಚ್ಚಿ ಮಹಿಳೆ ಮೃತ್ಯು Read More »

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು

ಕಡಬ: ಮೇ 12 ರಿಂದ 16 ರ ತನಕ ನಡೆಯುವ ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ತಾಯಿ ಪ್ರೀತಿಯೊಟ್ಟಿಗೆ ಕಾಲ ಕಾಲಕ್ಕೆ ಬರುವ ನಲ್ಮೆ ಗೆಲ್ಮೆ, ಮನಸ್ಸಿಗೆ ತನ್ಮಯ

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು Read More »

error: Content is protected !!
Scroll to Top