ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ಕಡಬ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಚರ್ಚಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಿ.ಪಂ.ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ವಿದ್ಯುತ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷಯ ಸೋಲಾರ್ ವಿದ್ಯುತ್ ಉತ್ಪಾದನೆ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಬೇಡಿಕೆ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಸಂಸದರು ಸವಣೂರು, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ […]
ಕಡಬದಲ್ಲಿ ಸಾರ್ಜನಿಕರಿಂದ ಸಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »