ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ
ಮಂಗಳೂರು: ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ,ಸಂಘಟನ ಚತುರ,ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ,ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು . ಮಂಗಳೂರಿನ ಬಾವುಟಗಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿದರು. ಈ […]










