ದಕ್ಷಿಣ ಕನ್ನಡ

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ,ಸಂಘಟನ ಚತುರ,ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ,ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು . ಮಂಗಳೂರಿನ ಬಾವುಟಗಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿದರು. ಈ […]

ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ Read More »

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ

ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ  ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ. ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ Read More »

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ  ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಕುಕ್ಕೆ  ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏ 04 ರಿಂದ ಏ 10 ರವರೆಗೆ ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ  ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಿಬಿರವು ಮುಖ್ಯ

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ  ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ Read More »

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ  

ವಿಟ್ಲ: ಯುವತಿಯರ ಮೊಬೈಲ್ ನಂಬರ್ ತೆಗೆದುಕೊಂಡು ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು, ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ಳಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‍ ಕೊಟ್ಟಿದ್ದಳು. ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಅಶ್ಲೀಲವಾಗಿ ಮೆಸೆಜ್‍ ಮಾಡಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ   Read More »

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ

ವಿಟ್ಲ :  ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ಳಾಡು ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಮುಂದಿನ ಆರು ವರ್ಷದವರೆಗೆ ಉಚ್ಚಾಟನೆ ನಡೆಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ಆದೇಶಿಸಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮಂಚಿ, ರಾಜೇಶ್ ಬಾರಬೆಟ್ಟು, ಎ.ಬಿ.ಅಬ್ದುಲ್ಲಾ ರವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಉಚ್ಚಾಟಿಸಲ್ಪಟ್ಟವರಾಗಿದ್ದಾರೆ. ಇವರು ನಿರಂತರವಾಗಿ ಪಕ್ಷದ ಹೆಸರನ್ನು ಹೇಳಿಕೊಂಡು ಗ್ರಾಮ

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ Read More »

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ

ಬಂಟ್ವಾಳ: ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಹಾಕಿದ ಘಟನೆ ಇಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರಿನಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ ಮೇಲೆ ನಂದಾವರ ನಿವಾಸಿ ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿರುವುದಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ನಗರ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.  ಸುನಿಲ್ ಮತ್ತು ಆತನ ಸ್ನೇಹಿತ ದಯಾನಂದ ಅವರು

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ Read More »

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ

ಬೆಳ್ತಂಗಡಿ : ರಂಗಭೂಮಿಯಲ್ಲಿ ಸಾಧನೆಗೈದ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ ರವರು ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್‍ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾದಕರನ್ನು  ಗುರುತಿಸಿ ಕಲಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ Read More »

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ನಂಬಿಕೆ ಹುಟ್ಟಿಸಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಿತನಾದ ರೈಸೆನ್‌ ಎಂಬ ವ್ಯಕ್ತಿ ದೂರುದಾರರ ವಿಶ್ವಾಸ ಸಂಪಾದಿಸಿ ಕ್ರಿಪ್ಟೊ ಕರೆನ್ಸಿ ಹೂಡಿಕೆಯ ಆಶೆ ಹುಟ್ಟಿಸಿದ್ದಾನೆ. ತಾನು ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್‌ ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ಲಾಭಾಂಶವಿದೆ ಎಂದು ಹೇಳಿದ್ದ. ಅವನ ಮಾತು ನಂಬಿ ದೂರುದಾರರು ಫೆ.2ರಿಂದ 23ರ ವರೆಗೆ ಪ್ರತಿದಿನ ಹೂಡಿಕೆ ಮಾಡುತ್ತಿದ್ದರು. ಒಟ್ಟಾರೆಯಾಗಿ

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ Read More »

ಏ.1 ರಿಂದ 6 : ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ

ಕಡಬ : ತಾಲೂಕಿನ ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ಏ.1 ಮಂಗಳವಾರದಿಂದ ಆರಂಭಗೊಂಡಿದ್ದು, ಏ.6 ಭಾನುವಾರದ ತನಕ ನಡೆಯಲಿದೆ. ಏ.1 ರಂದು ಸಂಜೆ 6 ರಿಂದ ನಾಗನಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಬಿಂಬಾದಿವಾಸ, ದಿಕ್ಪಾಲಬಲಿ ನಡೆದು ಅನ್ನಸಂತರ್ಪಣೆ ಜರಗಿತು. ಏ.2 ಬುಧವಾರ ಬೆಳಿಗ್ಗೆ 7 ರಿಂದ ಶ್ರೀ ಮಹಾಗಣಪತಿ

ಏ.1 ರಿಂದ 6 : ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ Read More »

error: Content is protected !!
Scroll to Top