ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು
ಬೆಳ್ಳಾರೆ: ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ.. ಆಶೀರ್ ಬೆಳ್ಳಾರೆ ಹಲ್ಲೆಯಿಂದ ಗಾಯಗೊಂಡಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ರಾತ್ರಿ 9:30 ಸಮಯಕ್ಕೆ ಬೆಳ್ಳಾರ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕ
ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು Read More »