ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ
ಸುಳ್ಯ: ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸದಸ್ಯೆ ಸುಧಾರಾಣಿ ದಿವಾಕರ ಗೌಡ ಕಡಿರಮೂಲೆ ಅವರನ್ನು ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದಿಸಲಾಯಿತು. ಸಭೆಯಲ್ಲಿ ಮಾತನಾಡಿದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ಯು. ಪಿ ರಾಮಕೃಷ್ಣ ಮಾತನಾಡಿ, ಸಹಕಾರ ಸಂಘದಲ್ಲಿ ಇನ್ನಷ್ಟು ಸ್ಥಾನವನ್ನು ಪಡೆದು ಅಭಿವೃದ್ಧಿ ಕೆಲಸವನ್ನು, ಸಾಧನೆಯನ್ನು ಮಾಡಿ […]










