ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು
ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ […]
ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »