ದಕ್ಷಿಣ ಕನ್ನಡ

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ […]

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »

ರಿವಾಲ್ವರ್ ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಗುಲಿದ ಗುಂಡು | ವ್ಯಕ್ತಿಯೋರ್ವರಿಗೆ ಗಾಯ

ಮಂಗಳೂರು : ವಾಮಂಜೂರಿನಲ್ಲಿ ವ್ಯಕ್ತಿಯೋರ್ವರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಸಫ್ಘಾನ್ ಎಂಬುವರು ಗುಂಡು ತಗುಲಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ಸಫ್ಘಾನ್ ಎಂಬವರು ವಾಮಂಜೂರಿನ ಅಂಗಡಿಯೊಂದಕ್ಕೆ ಬಂದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ ನ್ನು ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದೆ. ಈ  ಪರಿಣಾಮ ಸಫ್ಘಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಇದನ್ನು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

ರಿವಾಲ್ವರ್ ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಗುಲಿದ ಗುಂಡು | ವ್ಯಕ್ತಿಯೋರ್ವರಿಗೆ ಗಾಯ Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನನ ನೀಡಿರುವ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ವರದಿಯಾಗಿದೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ಕು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳು. 1.1, 1.2, 800, 900 ಗ್ರಾಂ ತೂಕ ಹೊಂದಿದೆ. ಆದರೆ 30

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ Read More »

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಕೃಷಿ ಮೇಳದ ಉದ್ಘಾಟನಾ ಸಮಾರಂಭ ಜ.11, 12 ಹಾಗೂ 13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ್ ಕೆ.ಎಸ್‍. ಉದನಡ್ಕ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರಿ ತತ್ವದ ಅಡಿಯಲ್ಲಿ ದ.ಕ.ಜಿಲ್ಲೆಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಮಾರ್ಗದರ್ಶನದಲ್ಲಿ ಚಾರ್ವಾಕ ಭಾಗದ ಅನೇಕ ಹಿರಿಯರು ಸೇರಿಕೊಂಡು ಉಪ್ಪಿನಂಗಡಿ ತಾಲೂಕು ಕೇಂದ್ರ ಆಗಿದ್ದ ಸಂದರ್ಭದಲ್ಲಿ

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ

ಕಾಣಿಯೂರು:  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ

ಸುಳ್ಯ: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜ. 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ  ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ Read More »

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ

ಪುತ್ತೂರು: ಚಲನಚಿತ್ರ  ಹಾಗು ಕಿರುತೆರೆಯ ನಟಿ, ಬಿಗ್ ಬಾಸ್ ಖ್ಯಾತಿಯ ಹಂಸ ಗೌಡ ಕಾರಣಿಕ ಕ್ಷೇತ್ರವಾದ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರು. ಈ ಸಂದರ್ಭದಲ್ಲಿ ಶ್ರೀ ದೈವದ ದರ್ಶನ ಪಡೆದರು ಅವರೊಂದಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ ನಾರಾಯಣ್, ನಟಿಯ ತಂದೆ ನಾರಾಯಣಸ್ವಾಮಿ, ನಿರೂಪಕ ಉಜಿತ್ ಶ್ಯಾಮ್ ಚಿಕ್ಮುಳಿ, ಜನನಿ ಗೌಡ, ದಯಾನಂದ ಗೌಡ ದೇವಶ್ಯ ಉಪಸ್ಥಿತರಿದ್ದರು

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ Read More »

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ

ಉಜಿರೆ: ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ರಸ್ತೆ ಸಮೀಪದ ವಿಲೇಜ್ ಹೋಟೆಲ್ ಬಳಿ ನಡೆದಿದೆ. ಸ್ಕೂಟರ್‌ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿಎ. ಸ್ಕೂಟರ್ ಸವಾರೆ ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಎರಡು ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ Read More »

ಪ್ರಕಾಶ್ಚಂದ್ರ ಹೇಮಳ ನಿಧನ

ಎಡಮಂಗಲ: ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳ (38) ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದ ಅವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿಗೆ ವರ್ಗಾವಣೆಗೊಂಡಿದ್ದರು. ಹೇಮಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಸ್ವಾತಿ, ಪುತ್ರಿ ಗಹನ, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ

ಪ್ರಕಾಶ್ಚಂದ್ರ ಹೇಮಳ ನಿಧನ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ಇಂದು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ನಡೆಯಿತು. ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿಜಿಯವರು ಬರೆದ ಕರಾವಳಿಯ ಒಕ್ಕಲಿಗರು ಕೃತಿ ಬಿಡುಗಡೆ ಮಾಡಿ ಮಾತನಾಡಿ, ದಕ್ಷಿಣ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ Read More »

error: Content is protected !!
Scroll to Top