ದಕ್ಷಿಣ ಕನ್ನಡ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ […]

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು

ಬಂಟ್ವಾಳ : ಜೋಗ ಜಲಪಾತ ಪ್ರವಾಸಕ್ಕೆಂದು ತೆರಳಿದ್ದ ಬಸ್‍ ಅಪಘಾತಕ್ಕೀಡಾಗಿತ್ತು, ಅಪಘಾತದಲ್ಲಿ ಗಾಯಗೊಂಡ ಪ್ರವಾಸಿಗರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿದ್ದ ಮಹಿಳೆಯೋರ್ವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಎಂದು ಗುರುತಿಸಲಾಗಿದೆ. ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು, ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು Read More »

ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಹಾಗೂ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೈದ ಘಟನೆ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ ನಡೆದಿದೆ. ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾ‌ರ್ ತನ್ನ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ (11), ದಕ್ಷಿತ್ (5) ಎಂಬವರನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ್ದಲ್ಲದೆ ತನ್ನ ಪತ್ನಿ ಲಕ್ಷ್ಮಿ ಎಂಬವರನ್ನು ಬಾವಿಗೆ ದೂಡಿಹಾಕಿ ಕೊಲೆ ಮಾಡಿದ್ದಾನೆ. ಈ ಹಿನ್ನಲೆ ತನ್ನ ಮಕ್ಕಳನ್ನು

ಮೂವರು ಮಕ್ಕಳು, ಹೆಂಡತಿಯನ್ನು ಬಾವಿಗೆ ತಳ್ಳಿದ ಗಂಡ| ಆರೋಪಿಗೆ ಮರಣ ದಂಡನೆ ಶಿಕ್ಷೆ Read More »

ಬೈಕ್‍ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್‍ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅರ್ಕುಳ ಬಳಿ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ. ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದನಾಗಿದ್ದ ಪ್ರವಿತ್ ಕುಮಾರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬೈಕ್‍ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು Read More »

ಹಿಂದು ಯುವಕನಿಗೆ ಮುಸ್ಲಿಂ ಯುವಕರಿಂದ  ಥಳಿತ | ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ | ಎರಡು ಕಡೆಯಿಂದ ದೂರು ದಾಖಲು

ಬಂಟ್ವಾಳ : ಹಿಂದೂಯುವಕನಿಗೆ ಮುಸ್ಲಿಂ ಯುವಕರು ಸೇರಿ ಹೊಡೆದಿರುವ ಘಟನೆ ಡಿ.31 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿ ದೂರನ್ನು ನೀಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಜಿಲ್ಲಾ ಎಸ್‌ಪಿ ಯತೀಶ್ ಅವರು ಗ್ರಾಮಾಂತರ ಠಾಣೆಗೆ ಭೇಟಿ ನೀಡಿ ತನಿಖೆಯ ಕುರಿತು ಸಲಹೆ ನೀಡಿದ್ದಾರೆ. ಹಿಂದೂ ಯುವಕನಿಗೆ ಮುಸ್ಲಿಂ ಯುವಕರು ಹೊಡೆದಿದಲ್ಲದೆ ಅವಾಚ್ಯವಾದ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿ ಬೆದರಿಕೆ ನೀಡಿದ

ಹಿಂದು ಯುವಕನಿಗೆ ಮುಸ್ಲಿಂ ಯುವಕರಿಂದ  ಥಳಿತ | ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ | ಎರಡು ಕಡೆಯಿಂದ ದೂರು ದಾಖಲು Read More »

ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿನಿಂದ ಪೊದೆಗೆ ಬಿದ್ದ ವಿದ್ಯಾರ್ಥಿ

ಮೂಡುಬಿದ್ರೆ : ಬಸ್ಸು ಚಲಿಸುತ್ತಿದ್ದಂತೆ ಕಾಲೇಜು ವಿದಯಾರ್ಥಿಯೋರ್ವ ನಿಯಂತ್ರಣ ತಪ್ಪಿ ಬಲ್ಲೆಗೆ ಬಿದ್ದ ಘಟನೆ ಡಿ.30 ರಂದು ಮೂಡುಬಿದ್ರೆ ಸಮೀಪ ತೊಡಾರಿನ ಖಾಸಗಿ ಕಾಲೇಜು ಬಳಿ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್‌ನ ಬಾಗಿಲಲ್ಲಿ ನಿಂತಿದ್ದ ವೇಳೆ ಕಾಲೇಜು  ನಿಯಂತ್ರಣ ತಪ್ಪಿ ಬಸ್ಸಿಂದ ಬಲ್ಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ.  ಅದೃಷ್ಟವಶಾತ್ ಬಸ್ಸಿಂದ ಬಿದ್ದ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರ್ಕಾಳ-ಮೂಡುಬಿದರೆ-ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ತೋಡಾರಿನ ಕಾಲೇಜು ವಿದ್ಯಾರ್ಥಿಯೊಬ್ಬ ಕಾಲೇಜಿಗೆ ಬರುತ್ತಿರುವ ವೇಳೆ ತನ್ನ ನಿಲ್ದಾಣ ಬರುವ ಮನ್ನವೇ ಇಳಿಯುವ

ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿನಿಂದ ಪೊದೆಗೆ ಬಿದ್ದ ವಿದ್ಯಾರ್ಥಿ Read More »

ಸಮುದ್ರದ ನೀರಿನಲ್ಲಿ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋದ ಪುತ್ತೂರಿನ ವ್ಯಕ್ತಿ ಮೃತ್ಯು !

ಪುತ್ತೂರು : ಸಮುದ್ರದ ನೀರಿನಿಂದ ಸಹೋದರನ ಪುತ್ರಿಯನ್ನು ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ. ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್‌ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ.

ಸಮುದ್ರದ ನೀರಿನಲ್ಲಿ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋದ ಪುತ್ತೂರಿನ ವ್ಯಕ್ತಿ ಮೃತ್ಯು ! Read More »

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು

ಮಾಣಿ: ಈಚ‌ರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಮೃತಪಟ್ಟಬಾಲಕ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು Read More »

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು  ಚಾಲಕ ಸಲೀಂ ಅವರಿಗೆ ಗಂಭೀರ  ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು Read More »

ವಿಚ್ಚೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳು ಪೋಲಿಸರ ಕೈ ವಶ

ಮಂಗಳೂರು : ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಿದ ಪ್ರಕರಣದ ವಿಚ್ಚೆದನಕ್ಕೆ ಸಂಬಂದಿಸಿದಂತೆ ನ್ಯಾಯಲಯಕ್ಕೆ ಹಾಜರಾಗಿದ್ದ ಮಹಿಳೆಯನ್ನು ಹಿಂಬಾಲಿಸಿ ಬೆದರಿಸಿರುವ ಘಟನೆ ನಡೆದಿದೆ. ಮಹಿಳೆಯನ್ನು ಹಿಂಬಾಲಿ ಬೆದರಿಸಿದ ಆರೋಪಿಯರಾದ ಯೋಗೀಶ್ ಮತ್ತು ಸಿಂಚನ್ ಕುಂದ‌ರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಮೊಬೈಲನ್ನು ಪರಿಶೀಲಿಸಿದಾಗ,  ಮಹಿಳೆ ಹೋಗಿದ್ದ ಆಟೋವನ್ನು ಹಿಂಬಾಲಿಸಿ ತೆಗೆದ ಫೋಟೋಗಳು, ಮಹಿಳೆ ಕೋರ್ಟ್‌ನಲ್ಲಿ ಇದ್ದಾಗ ತೆಗೆದ ಫೋಟೋಗಳು, ಆಕೆಗೆ ಸಂಬಂಧಿಸಿದ ಇತರ ಫೋಟೋ ಹಾಗೂ ವೀಡಿಯೋಗಳು ಪತ್ತೆಯಾಗಿದೆ. ಈ ವೇಳೆ ವಾಟ್ಸಾಪನ್ನು ಪರಿಶೀಲಿಸಿದಾಗ ಮಹಿಳೆಯ

ವಿಚ್ಚೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳು ಪೋಲಿಸರ ಕೈ ವಶ Read More »

error: Content is protected !!
Scroll to Top