ದಕ್ಷಿಣ ಕನ್ನಡ

ಏ.1-4 : ಬಂಗೇರ ಕುಟುಂಬಸ್ಥರ ತರವಾಡು  ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆ : ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಏ.1 ರಿಂದ 4 ರ ತನಕ ನಡೆಯಲಿರುವ ಬಂಗೇರ ಕುಟುಂಬಸ್ಥರ ತರವಾಡು  ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆಯನ್ನು ಇಂದು ಬೆಳಿಗ್ಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಗೇರ ಕುಟುಂಬಸ್ಥರ ತರವಾಡು ಮನೆಯ ಮುಖ್ಯಸ್ಥರಾದ ಅಣ್ಣಿ ಪೂಜಾರಿ ಕುದ್ಕೋಳಿ, ನಾರಾಯಣ ಪೂಜಾರಿ ಕೈರೋಳಿ, ರಂಜಿತ್ […]

ಏ.1-4 : ಬಂಗೇರ ಕುಟುಂಬಸ್ಥರ ತರವಾಡು  ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಶನಿವಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಜನರ ಜೀವನ ಪದ್ಧತಿ ಸುಧಾರಣೆ ಮತ್ತು ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ಸಹಕಾರ ರಂಗ ಜನರ ಪ್ರೀತಿ ವಿಶ್ವಾಸ ಗಳಿಸಿದೆ. ಸಹಕಾರ ರಂಗ ಬಲಗೊಂಡಾಗ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ ಎಂದು ಹೇಳಿದ ಅವರು, ಸಹಕಾರಿ ಸಂಘದ

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..!

 ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು.  ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು. ರಮ್ಯಾ ಜೆಡ್ಡು

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..! Read More »

ವಿದ್ಯಾರಶ್ಮಿಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’

ಸವಣೂರು : ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಅಂಗವಾಗಿ ‘ವಿಜ್ಞಾನ ರಶ್ಮಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಬೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತ್ರಿ ಇವರು ಮಾನವನ ಮತ್ತು ವಿಜ್ಞಾನದ ನಡುವಿನ ಸಂಬಂಧ, ದಿನನಿತ್ಯ ಜೀವನದಲ್ಲಿ ವಿಜ್ಞಾನದ ಪ್ರಾಮುಖ್ಯತೆ, ಗಣಿತದ ಅಗತ್ಯತೆಯ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಅವರು ವಿಜ್ಞಾನವು ಬರೀ ಕಲಿಕೆಯ ವಿಷಯವಾಗದೆ ವಿದ್ಯಾರ್ಥಿಯ ಕ್ರಿಯಾತ್ಮಕ ಅಲೋಚನೆಗಳನ್ನು

ವಿದ್ಯಾರಶ್ಮಿಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ Read More »

ವಿಟ್ಲದಲ್ಲಿ ಅಪರೂಪದ ಶಾಸನ ಪತ್ತೆ

ವಿಟ್ಲ :  ಕಸಬಾ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ. ಶಾಸನವನ್ನು ಎರಡು ಕಣಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ

ವಿಟ್ಲದಲ್ಲಿ ಅಪರೂಪದ ಶಾಸನ ಪತ್ತೆ Read More »

ನಾಳೆ (ಮಾ.1) : ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿ. ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿಮಿಟೆಡ್‍ ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾ.1 ಶನಿವಾರ ಸುಳ್ಯ ಲಯನ್ಸ್ ಕ್ಲಬ್‍ ನಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಳ್ಳುವರು. ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ

ನಾಳೆ (ಮಾ.1) : ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿ. ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ಬ್ಯಾಂಕ್‌ ನಲ್ಲಿ ಅಗ್ನಿ ಅಪಘಾತ | ಸುಟ್ಟು ಕರಕಲವಾದ ದಾಖಲೆಗಳು

ಮಂಗಳೂರು : ವಾಣಿಜ್ಯ ಕಟ್ಟಡದರಲ್ಲಿರುವ ಬ್ಯಾಂಕ್‌ ಗೆ  ಬೆಂಕಿ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು ಘಟನೆ  ನಡೆದಿದೆ. ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಂಕ್‌ನಲ್ಲಿ ಹೊಗೆ ಆವರಿಸಿಕೊಂಡಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರ ಬಂದರು. ಮಧ್ಯಾಹ್ನವಾದ್ದರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆ ಇತ್ತು. ಹಾಗಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಆದರೂ, ಈ ಬೆಂಕಿ ಅವಘಡದಿಂದಾಗಿ ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಸುಟ್ಟುಹೋಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿ ಶಾಮಕ ದಳದ ಸಿಬಂದಿ ಧಾವಿಸಿದ್ದು, ಕಾರ್ಯಾಚರಣೆ

ಬ್ಯಾಂಕ್‌ ನಲ್ಲಿ ಅಗ್ನಿ ಅಪಘಾತ | ಸುಟ್ಟು ಕರಕಲವಾದ ದಾಖಲೆಗಳು Read More »

ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಬುಧವಾರ ನಡೆಯಿತು. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಅರ್ಧ ಏಕಾಹ ಭಜನೆ, ಬ್ರಹ್ಮಶ್ರೀ ನಾಗೇಶ್‍ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ 12.30 ಕ್ಕೆ ರುದ್ರ ಯಾಗದ ಪೂರ್ಣಾಹುತಿ, ಮಹಾಪೂಜೆ,

ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ Read More »

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು

ಕಡಬ : ವಿದ್ಯಾರ್ಥಿಗಳು ಮಹಾಶಿವರಾತ್ರಿಯಂದು ಹೂವಿನ ಚಟ್ಟಿ ಹಾಗೂ ಇನ್ನೀತರ ವಸ್ತುಗಳನ್ನು ಹಗಲು ವೇಳೆಯಲ್ಲಿ ಧ್ವಂಸ ಮಾಡಿರುವ ಘಟನೆ ಅಲಂಕಾರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಶಾಲೆಯ ಹೂವಿನ ಗಿಡ, ಹೂವಿನ ಚಟ್ಟಿ, ವಾಲಿಬಾಲ್ ನೆಟ್ ಹಾಳುಮಾಡಿದ್ದಲ್ಲದೇ, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿ ಪಪ್ಪಾಯ ಗಿಡವನ್ನು ನಾಶ ಮಾಡಿದ್ದಾರೆ. ಶಾಲಾ ನೋಟಿಸ್ ಬೋರ್ಡ್‌ ಗೆ ಕೂಡ ಹಾನಿ ಮಾಡಲಾಗಿದ್ದು, ಶಾಲೆಯ ಬಾಳೆಗಿಡದಲ್ಲಿದ್ದ ಗೊನೆಯನ್ನು ಕಡಿದು ಶಾಲಾ ಆವರಣದಲ್ಲಿ ಹಾಕಿದಲ್ಲದೆ,  ಶೌಚಾಲಯದ ಟ್ಯಾಪ್ ಸಹ ಮುರಿದು ಹಾಕಿದ್ದಾರೆ. ಶಾಲಾ

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು Read More »

ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ಧಿ ಯೋಜನೆ   ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ  ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ ಮಾಡಿದರು. ಮಹಾಶಿವರಾತ್ರಿಯ  ದಿನ  2 ಮಖೆ  ಉತ್ಸವದ ಮರುದಿನ   ಫೆ. 27 ಗುರುವಾರದಂದು  ದೇವಸ್ಥಾನದ  ಸುತ್ತ ಮುತ್ತ  ಸ್ವಚ್ಛತೆಯನ್ನು  ಮಾಡಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ಧಿ ಯೋಜನೆ   ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ  ಘಟಕದ  ಸದಸ್ಯರಾದ  ಗೋಪಾಲ, ರಮೇಶ, ಕೇಶವ, ಕೃಷ್ಣಪ್ಪ, ಅಶೋಕ, ಮಮತಾ, ಸುನಂದಾ, ಚಂದ್ರಾವತಿ, ಜಗದೀಶ, ಶೀನಪ್ಪ, ವೆಂಕಪ್ಪ,

ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ Read More »

error: Content is protected !!
Scroll to Top