ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್ ರೈಲು : 3 ದಶಕದ ಬೇಡಿಕೆ ಈಡೇರಿಕೆ
ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ […]
ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »










