ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು
ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಂಬವರ ಹತ್ಯೆಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ವಿಷಯ ತಿಳಿದು ತುರ್ತಾಗಿ ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಕಿಶೋರ್ ಕುಮಾರ್ ಪುತ್ತೂರು ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಎಸ್.ಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೃತ್ಯದ ಕುರಿತು ತನಿಖೆ ನಡೆಸಿ ನಮ್ಮ ಕಾರ್ಯಕರ್ತನ ಹತ್ಯೆಯ ಹಿಂದಿರುವ […]










