ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ | ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು
ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎನ್ನಲಾಗಿದೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ, ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೆ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್ಸಿ ಪುರುಷೋತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ […]
ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ | ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು Read More »










