ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ
ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ಇಂದು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ನಡೆಯಿತು. ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿಜಿಯವರು ಬರೆದ ಕರಾವಳಿಯ ಒಕ್ಕಲಿಗರು ಕೃತಿ ಬಿಡುಗಡೆ ಮಾಡಿ ಮಾತನಾಡಿ, ದಕ್ಷಿಣ […]