ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ
ಸವಣೂರು: ಬೆಳ್ಳಾರೆ-ಸವಣೂರು ರಸ್ತೆಯ ಪರಣೆಯಲ್ಲಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ದಾರಿ ಸೂಚಿಸುವ ಫಲಕ ಇಂದು ಲೋಕರ್ಪಣೆಗೊಂಡಿತು. ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರು ಸೂಚನಾ ಫಲಕವನ್ನು ಕೊಡುಗೆಯಾಗಿ ನೀಡಿದ್ದಾರೆ. ನಾಮಫಲಕ ಲೋಕಾರ್ಪಣಾ ಸಂದರ್ಭದಲ್ಲಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವ ಸಮಿತಿ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಸವಣೂರು ಗ್ರಾಮ ದೈವ ಶ್ರೀರಾಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್. ಕೋಡಿಬೈಲು, […]
ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ Read More »










