ದಕ್ಷಿಣ ಕನ್ನಡ

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ […]

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ Read More »

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ

ಸುಳ್ಯ : ಕೆಎಸ್‍ ಆರ್‍ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ಪಟ್ಟವರು. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು Read More »

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್ ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಬಸ್ ಓಡಿಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮು ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ Read More »

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ Read More »

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ

ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ  ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌(ತಂಗುದಾಣ) ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ದಿಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.  ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಕಬಕ-ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ವಿಸ್ತರಿಸುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದ ಸಂಸದ ಕ್ಯಾ. ಚೌಟ ಅವರು, ಇದೀಗ ಈ ಸಮಸ್ಯೆಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವಂತೆ ಕೋರಿ ನೈಋತ್ಯ

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ Read More »

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣದಲ್ಲಿ ಖುದ್ದು ಸರಕಾರವೇ ಮುತುವರ್ಜಿ ವಹಿಸಿ ರೈತರಿಂದ ಭೂಮಿ ಕಬಳಿಸಲು ಕುಮ್ಮಕ್ಕು ನೀಡುತ್ತಿದೆ. ಹಿಂದೂಗಳ ಆಸ್ತಿಯನ್ನ ಕಬಳಿಸುವ ಕೆಲಸವನ್ನ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದಿಗೆ ಬೆಂಬಲ‌ ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಈ ಬಿಟ್ಟಿ ಭಾಗ್ಯಗಳನ್ನ ದ.ಕ -ಉಡುಪಿ ಜಿಲ್ಲೆಯವರು ತಿರಸ್ಕರಿಸಿದ್ದಾರೆ. ಆದ್ರೆ ಉಳಿದ ಜಿಲ್ಲೆಯವರು ಬಿಟ್ಟಿ ಭಾಗ್ಯಗಳಿಗೆ ಸೋತು ಕಾಂಗ್ರೆಸ್ ಗೆ ಮತ ಹಾಕಿದ ಪರಿಣಾಮ ಚಡಪಡಿಸುವ ಪರಿಸ್ಥಿತಿ ಬಂದಿದೆ.

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top