ದಕ್ಷಿಣ ಕನ್ನಡ

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ನಗದು ಕಳವು

ಬಂಟ್ವಾಳ : ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸಾಮಾಜಿಕ ಸೇವಾಕರ್ತರಾಗಿದ್ದು ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ತುಂಬಿತ್ತು ಎನ್ನಲಾಗಿದೆ. ಕಳವು ಮಾಡುತ್ತಿರುವ  ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ತಿಳಿದು […]

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ನಗದು ಕಳವು Read More »

“ಮಕ್ಕಳಮನೆ” ವಾರ್ಷಿಕೋತ್ಸವ

ಪುತ್ತೂರು (ಜ24) : ಪುತ್ತೂರಿನ ಬೊಳುವಾರಿನಲ್ಲಿ ಹಲವು ವರ್ಷಗಳಲ್ಲಿ ಒಂದಷ್ಟು ಪುಟಾಣಿ ಮಕ್ಕಳ ಕಿಲಕಿಲ ನಗು, ಪುಟ್ಟ ಪುಟ್ಟ ಹೆಜ್ಜೆಗಳ ನಾದ, ಜೊತೆಗೆ ಒಂದಷ್ಟು ಅಳುವಿನ ನಿನಾದಗಳು ಸದಾ ಕೇಳಿಬರುತ್ತಿದ್ದವು. ಈ ವರ್ಷ ಒಂದಷ್ಟು ಹೊಸ ಹೊಸ ಚಿಂತನೆ ಯೋಚನೆ ಯೋಜನೆಯ ಜೊತೆ ಈ ಪುಟಾಣಿ ಮಕ್ಕಳ ವಾರ್ಷಿಕೋತ್ಸವವು ಟೌನ್ ಹಾಲ್ ನಲ್ಲಿ ಬಹಳ ಅದ್ದೂರಿಯಾಗಿ ಹಳೆಯ ಸಂಸ್ಕಾರ ಮತ್ತು ಆಧುನಿಕ ಚಿಂತನೆಯ ಜೊತೆ ಬಹಳ ಸುಂದರವಾಗಿ ನಡೆಯಿತು. ಸಂಸ್ಥೆಯ ಸ್ಥಾಪಕರು ಸಮಾರಂಭದ ಅದ್ಯಕ್ಷರು ಆದ ಶ್ರೀ

“ಮಕ್ಕಳಮನೆ” ವಾರ್ಷಿಕೋತ್ಸವ Read More »

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್

ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ  ಟಯರ್ ಕಳಚಿ ಹೋದ ಘಟನೆ ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್-ಕುಂಟಿನಿ ರಸ್ತೆಯಲ್ಲಿ ನಡೆದಿದೆ. ಧರ್ಮಸ್ಥಳ ಕೊಲ್ಲಿ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‍ ಎನ್ನಲಾಗಿದೆ. ಅವಘಡದ ಬಳಿಕ ಕೆಎಸ್‌ಆರ್‌ಟಿಸಿ ಸರಿಯಾಗಿ ಬಸ್ ನೀಡದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಹೆಚ್ಚುವರಿ ಬಸ್ ಹಾಗೂ ಇತರ ಬೇಡಿಕೆ ಮುಂದಿಟ್ಟು ಬುಧವಾರ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೆ ಮತ್ತೆ ಬಸ್ ಟಯರ್ ಸಂಪೂರ್ಣ ಕಳಚಿ ಬೀಳುವ ಮೂಲಕ ಬಸ್‌ನ ಕಳಪೆ

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್ Read More »

ಲಾರಿಯಡಿಗೆ ಬಿದ್ದ ಬೈಕ್ | ಸವಾರ ಗಂಭೀರ ಗಾಯ

ಮಂಗಳೂರು : ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ಬಿದ್ದಿದೆ. ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಸ್ಕಾಂಗೆ ಸೇರಿದ ಲಾರಿ ಇದಾಗಿದ್ದು, ವಿದ್ಯುತ್ ಕಂಬಗಳನ್ನು ರವಾಣಿಸುತ್ತಿತ್ತು ಎನ್ನಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಲಾರಿಯಡಿಗೆ ಬಿದ್ದ ಬೈಕ್ | ಸವಾರ ಗಂಭೀರ ಗಾಯ Read More »

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು

ಮಿತ್ತಬಾಗಿಲು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು, ಗಾಡ್ರೇಜಿನಿಂದ ಸುಮಾರು 25,000 ರೂ. ಕಳವು ಮಾಡಿದ ಘಟನೆ ಜ. 29 ರಂದು ರಾತ್ರಿ ನಡೆದಿದೆ. ಮಿತ್ತ ಬಾಗಿಲು ಗ್ರಾಮದ ಕಿಲ್ಲೂರಿನ ಯಶೋಧರ ಮತ್ತು ವೇದಾವತಿ ದಂಪತಿಯವರ ಮನೆಯಲ್ಲಿ ನಡೆದಿದೆ.   ಘಟನಾ ವಿರುದ್ದ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು Read More »

ಬೈಕ್ ಡಿಕ್ಕಿ ; ಮಹಿಳೆ ಮೃತ್ಯು

ಬಿ.ಸಿ.ರೋಡ್ : ರಸ್ತೆ ದಾಟಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತುಕೊಂಡಿದ್ದ ವಯಸ್ಸಾದ  ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬದ ಮಿತ್ತಬೈಲು ಎಂಬಲ್ಲಿ ಜ.30 ರಂದು ಗುರುವಾರ ಸಂಜೆ ವೇಳೆ ನಡೆದಿದೆ. ಪುದು ಸಮೀಪದ ‌ಸುಜೀರು ನಿವಾಸಿ ಬೀಪಾತುಮ್ಮ ( 68) ಮೃತಪಟ್ಟ ಮಹಿಳೆ.  ಮಿತ್ತಬೈಲು ಮೊಹಿದ್ದೀನ್ ಜುಮಾಮಸೀದಿ ಹಾಲ್ ನಲ್ಲಿ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮ ಮುಗಿಸಿ ,ವಾಪಸು ಮನೆ ಕಡೆಗೆ ಹೋಗುವುದಕ್ಕೆ ಹೆದ್ದಾರಿಯನ್ನು ದಾಟಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತುಕೊಂಡಿದ್ದ ವೇಳೆ ಅತೀವೇಗ

ಬೈಕ್ ಡಿಕ್ಕಿ ; ಮಹಿಳೆ ಮೃತ್ಯು Read More »

ಸುಳ್ಯ ಶಾಸಕರ ಸ್ವ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳಿಗೆ ಗೆಲುವು | ಬಿಜೆಪಿ ವಿರುದ್ಧವೇ ಬಂಡಾಯ

ಸುಳ್ಯ: ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷತೆಗೆ ಇಂದು ಸಂಜೆ ಚುನಾವಣೆ ನಡೆದಿದ್ದು, ಬಿಜೆಪಿ ವಿರುದ್ಧವೇ ನಿಂತ ಬಂಡಾಯ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. 12 ಸ್ಥಾನವೂ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಪಾಲಾಗಿದ್ದರೂ ಅಧ್ಯಕ್ಷತೆಗೆ ಅನೂಪ್ ಬಿಳಿಮಲೆ, ಉಪಾಧ್ಯಕ್ಷತೆಗೆ ರಾಜೇಂದ್ರ ಪ್ರಸಾದ್ ಶೆಟ್ಟಿಯವನ್ನು ಪಕ್ಷದ ವತಿಯಿಂದ ಅಧಿಕೃತವಾಗಿ ಸೂಚಿಸಿ ಅವರಿಬ್ಬರು ನಾಮಪತ್ರ ಸಲ್ಲಿಸಿದ್ದರು. ಆದರೆ ಅಧ್ಯಕ್ಷತೆಗೆ ಬಂಡಾಯ ಅಭ್ಯರ್ಥಿಯಾಗಿ ಸೊಸೈಟಿಯ ಮಾಜಿ ಅಧ್ಯಕ್ಷ ವಸಂತ ನಡುಬೈಲು ಹಾಗೂ ಉಪಾಧ್ಯ ಕ್ಷತೆಗೆ ನಾಗೇಶ್ ಆಳ್

ಸುಳ್ಯ ಶಾಸಕರ ಸ್ವ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳಿಗೆ ಗೆಲುವು | ಬಿಜೆಪಿ ವಿರುದ್ಧವೇ ಬಂಡಾಯ Read More »

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು

ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎನ್ನಲಾಗಿದೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ, ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೆ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೋತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು Read More »

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ

ಸುಳ್ಯ:ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರ ಕೋಲ್ಚಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಗೆಲುವು ಸಾಧಿಸಿ ಚಂದ್ರ ಕೋಲ್ಚಾರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದಿಂದ ಚಂದ್ರ ಕೋಲ್ಟಾರ್ ಸೇರಿ 3 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. 5

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ Read More »

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ (ರಿ ) ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.  ಈ ಸಂದರ್ಭದಲ್ಲಿ  ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top