ಈಚರ್ ಲಾರಿ-ಬೈಕ್ ಡಿಕ್ಕಿ : ಬಾಲಕ ಮೃತ್ಯು
ಮಾಣಿ: ಈಚರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಮೃತಪಟ್ಟಬಾಲಕ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ […]
ಈಚರ್ ಲಾರಿ-ಬೈಕ್ ಡಿಕ್ಕಿ : ಬಾಲಕ ಮೃತ್ಯು Read More »










