ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು
ಸುಳ್ಯ: ಕಾಳುಮೆಣಸು ಕೊಯ್ಯುವ ವೇಳೆ ಮರದಿಂದ ಆಯತಪ್ಪಿ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೊಲ್ಲಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಕನಕಮಜಲು ಗ್ರಾಮದ ಕೊಲ್ಲಂತಡ್ಕದ ಜಗನ್ನಾಥ (75) ಮೃತರು. ಜಗನ್ನಾಥ ಅವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯ ಅಂಗಳದಲ್ಲಿದ್ದ ಮರದಲ್ಲಿ ಕಾಳುಮೆಣಸು ಕೊಯ್ಯಲು ಏಣಿ ಇರಿಸಿ, ಹತ್ತಿ ಕಾಳು ಮೆಣಸು ಕೊಯ್ಯುವ ವೇಳೆ ಆಯತಪ್ಪಿ ಕೆಳಗೆ ಬಿದ್ದು, ತಲೆಗೆ ತೀವ್ರ ಗಾಯಗೊಂಡಿದ್ದು, ಗಾಯಾಳುವನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತರಾಗಿದ್ದಾರೆ […]
ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು Read More »










