ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ : ನಳಿನ್ ಕುಮಾರ್ ಕಟೀಲ್
ಮಂಗಳೂರು: ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳಿಗೆ ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ, ನರೇಗಾ, ಸ್ವರ್ಣ ಗ್ರಾಮ ಯೋಜನೆ, ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆಗಳು. ಕಳೆದ ಆರೂವರೆ ವರ್ಷ […]
ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ : ನಳಿನ್ ಕುಮಾರ್ ಕಟೀಲ್ Read More »










