ದಕ್ಷಿಣ ಕನ್ನಡ

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜು | ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶ | CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ

ಸುಳ್ಯ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಸದಾ ಮಿಡಿಯುವ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜಿನಲ್ಲಿ ಇದೀಗ ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶವನ್ನಿತ್ತಿದೆ. CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ ನಡೆಯಲಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರವೆನಿಸಿಕೊಂಡಿರುವ ಸುಳ್ಯ ತಾಲೂಕು ಇದೀಗ ಶಿಕ್ಷಣ ಬ್ರಹ್ಮ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ ದೂರಗಾಮಿ ಚಿಂತನೆಯ ಫಲವಾಗಿ ಭಾರತದ ಭೂಪಟದಲ್ಲಿ ವಿದ್ಯಾನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಚಾರ. ಬಹುಮುಖಿ ಶಿಕ್ಷಣದೊಂದಿಗೆ ಸುಳ್ಯ ತಾಲೂಕಿನ […]

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜು | ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶ | CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್‍ ಎಸ್‍.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು Read More »

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ

ಆಂಧ್ರಪ್ರದೇಶದ ಕುಪ್ಪಮ್  ದ್ರಾವಿಡಿಯನ್ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗಕ್ಕೆ ಕುಂದಾಪುರದ ಭಂಡಾರಕಾರ್ಸ್ ಪದವಿ ಕಾಲೇಜಿನ ಆಂಗ್ಲ ಭಾಷಾ ಅಸೋಸಿಯೇಟ್ ಪ್ರೊಪೆಸರ್ ಮೋತಿಬಾಯಿ ಕೆ. ಎಸ್. ರವರಿಗೆ ಡಾಕ್ಟರೇಟ್ ಗೌರವ ಲಭಿಸಿದೆ. ಉಡುಪಿ ಎಂ. ಜಿ. ಎಂ ಕಾಲೇಜಿನ ಆಂಗ್ಲ ಭಾಷಾ ಪ್ರೊಪೆಸರ್ ಡಾ! ಶ್ರೀನಿವಾಸ್ ಅವರ ಮಾರ್ಗದರ್ಶನ ದಲ್ಲಿ  “” The treatment of women characters in the selected plays of Dr Girish kaarnad “( ಗಿರೀಶ ಕಾರ್ನಾಡ್ ರ ಆಯ್ದ ನಾಟಕಗಳಲ್ಲಿ

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಡಬ: ಮನೆಯ ತೋಟದಲ್ಲಿದ್ದ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಆಯ ತಪ್ಪಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   ಮೃತಪಟ್ಟ ವ್ಯಕ್ತಿಯನ್ನು ದಿ। ಐತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದುಬಂದಿದೆ. ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಮೇಶ್ ಪೂಜಾರಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ

ಕೊಲೆಗಡುಕರಿಗೆ ಪೊಲೀಸರ ಪೂರ್ಣ ಸಹಕಾರ ಇತ್ತು ಎಂದ ಶಾಸಕ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಹೀಗಾಗಿ ಅವರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆಯಾದರೆ ಮಾತ್ರ ಪೂರ್ಣ ಸತ್ಯ ಹೊರಬರಬಹುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು. ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ.

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

error: Content is protected !!
Scroll to Top