ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು
ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ದಿಡುಪೆಯಿಂದ ವರದಿಯಾಗಿದೆ. ಮಿತ್ತಬಾಗಿಲು ನೆಲ್ಲಿಗುಡ್ಡ ನಿವಾಸಿ ಹೃಶ್ಮಿ (17ವ) ಮೃತಪಟ್ಟ ವಿದ್ಯಾರ್ಥಿನಿ ರಾಜೇಶ್ ಅರುಣಾ ದಂಪತಿ ಮಗಳಾದ ಹೃಶ್ಮಿ ಒಂದು ವಾರದ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.
ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು Read More »










