ಚಾರ್ಮಾಡಿಯಲ್ಲಿ ಒಂಟಿ ಸಲಗ ಓಡಾಟ | ವಾಹನ ಸವಾರರಲ್ಲಿ ಆತಂಕ
ಉಜಿರೆ : ಒಂಟಿ ಸಲಗವೊಂದು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಕಾಣಿಸಿಕೊಂಡಿದೆ. ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ವಾಹನ ಸವಾರರು ತಿಳಿಸಿದ್ದಾರೆ. ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು. ಮಂಜಿನ ವಾತಾವರಣ, ನಿರಂತರ ಸುರಿಯುವ ಮಳೆ, ಜೊತೆಗೆ ಕಾಡಾನೆಯ ತಿರುಗಾಟ ಘಾಟಿ ಪ್ರದೇಶದಲ್ಲಿ […]
ಚಾರ್ಮಾಡಿಯಲ್ಲಿ ಒಂಟಿ ಸಲಗ ಓಡಾಟ | ವಾಹನ ಸವಾರರಲ್ಲಿ ಆತಂಕ Read More »










