ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಉಳ್ಳಾಲ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನಾಯಕ್ ನೇತೃತ್ವದ ಉಳ್ಳಾಲ ಪೊಲೀಸರು ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ್ದಾರೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತ ದಂಪತಿ. ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಬಂಧಿತ ಆರೋಪಿಗಳಿಂದ 6.800ಕೆಜಿ […]
ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ Read More »










