ಬೈಕ್-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು
ಬೆಳ್ತಂಗಡಿ: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಎನ್ ಆರ್ ಪುರ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಮೃತಪಟ್ಟ ಬೈಕ್ ಸವಾರ. ಸಜೇಶ್ ಅವರು ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. […]
ಬೈಕ್-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು Read More »