ದಕ್ಷಿಣ ಕನ್ನಡ

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌

ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ನಲ್ಲಿ ಪೋಸ್ಟ್‌ ಮಂಗಳೂರು: ಬಜ್ಪೆ ಸಮೀಪ ಕಿನ್ನಿಪದವು ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಪೋಸ್ಟ್ ಮಾಡಿದ ಪುತ್ತೂರಿನ ಯುವಕನ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರಿನ ಮನೀಷ್ ಎಂಬಾತ ವಾಟ್ಸಾಪ್ ಗ್ರೂಪ್‌ನಲ್ಲಿ ಮಹೇಶ್ ಎಸ್. ಎಂಬ ಹೆಸರಿನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಆತನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ. ಮನೀಷ್ […]

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌ Read More »

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ ಪಾತಾಳ ಯಕ್ಷಪ್ರತಿಷ್ಠಾನದ  ಕಲಾಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಪಾತಾಳದ ಪೂರ್ಣ ಶ್ರೀ ಗೃಹದಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ, ಕಲಾಪೋಷಕ ಶ್ರೀಪತಿ ಭಟ್ ಮೂಡಬಿದ್ರೆ, ಜನಾರ್ಧನ ಹಂದೆ ಮಂಗಳೂರು ಮುಖ್ಯ ಅಭ್ಯಾಗತರಾಗಿ ಶುಭ ಹಾರೈಸಿದರು. ಅಶ್ವತ್ಥಾಮ ಖ್ಯಾತಿಯ ಕಲಾವಿದ ಗುಂಡಿ ಮಜಲು ಗೋಪಾಲಕೃಷ್ಣ ಭಟ್ ಮತ್ತು ಕಟೀಲು ಮೇಳದ ಕಲಾವಿದ,

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ Read More »

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ Read More »

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ

ಕಳಸದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿರುವ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗವಾಗಿದೆ. ಕಳಸದ ರೆಸಾರ್ಟ್ ಒಂದರಲ್ಲಿ ಏ.2ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಈ ಪಾರ್ಟಿಯಲ್ಲೇ ಹತ್ಯೆಯ ಸ್ಕೆಚ್‌ ಫೈನಲ್‌ ಮಾಡಿರುವ ಅನುಮಾನ ಇದೆ. ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಕ್ಯಾಂಪ್ ಫೈರ್ ಹಾಕಿ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ Read More »

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಬಳಿಯ ತಣ್ಣೀರುಪಂಥದ ಯುವಕನೊಬ್ಬನ ಮೇಲೆ ಕೇಸ್‌ ದಾಖಲಾಗಿದೆ. ಬೆಳ್ತಂಗಡಿಯ ಧನುಷ್ ಎಂದು ಗುರುತಿಸಲಾದ ಯುವಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ವಿಷಯವನ್ನು ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಿ ಭಾನುವಾರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಪ್ರಚೋದನಕಾರಿ

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ

ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್‌ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್‌ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್‌ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು,

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌

ತೆಕ್ಕಾರು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪ ಉಪ್ಪಿನಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕುರಿತು ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಇದರ ಧಾರ್ಮಿಕ ಸಭೆಯಲ್ಲಿ ಹರೀಶ್‌ ಪೂಂಜ ಮುಸ್ಲಿಮರನ್ನು ತೆಗಳಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಹರೀಶ್‌ ಪೂಂಜ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ Read More »

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಕಡಬ: ತಾಲೂಕಿನ ಸವಣೂರು ಗ್ರಾಮದ ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್‍ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 12 ಸೋಮವಾರ ಬೆಳಿಗ್ಗೆ 9.30 ಕ್ಕೆ ಹಸಿರುಹೊರೆಕಾಣಿಕೆ ಸಮರ್ಪಣೆ, ಉಪಾಹಾರ, ಅಲಂಕಾರ ಸೇವೆ, ಸ್ವಚ್ಛತೆ, ಸಂಜೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ಕ್ಕೆ ಸಾರ್ವಜನಿಕ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹ ಪ್ರಾಸಾದ ಶುದ್ಧಿ,

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

error: Content is protected !!
Scroll to Top