ದಕ್ಷಿಣ ಕನ್ನಡ

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು

ಬೆಳ್ತಂಗಡಿ: ಕಾರು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಬೈಕ್‍ ಸವಾರ ಮೃತಪಟ್ಟ ಘಟನೆ ಎನ್‍ ಆರ್‍ ಪುರ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಮೃತಪಟ್ಟ ಬೈಕ್‍ ಸವಾರ. ಸಜೇಶ್‍ ಅವರು ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. […]

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು Read More »

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು

ಮಂಗಳೂರು : ಮಹಿಳೆಯೋರ್ವಳು ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಘಟನೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಮಹಿಳೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು ಎಂಬ ಮಹಿಳೆ 2024ರ ಅ.22 ರಂದು 1.31 ಲ.ರೂ., ಆ. 25ರಂದು 111 ಲ.ರೂ. ನ 21ರಂದು 144 ಲ ರೂ.  29ರಂದು 241 ಲ.ರೂ. ಡಿ 3ರಂದು

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು Read More »

ವಿದ್ಯುತ್ ಶಾಕ್: ಬಾಲಕ ಸಾವು

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿ,ಬಾಲಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14), ಮನೆಗೆ ಕ್ರಿಸ್ಮಸ್ ಅಂಗವಾಗಿ ಸಂಜೆ ಸಾಂತಾ ಕ್ಲೋಸ್ ಬರುವ ಹಿನ್ನೆಲೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟರು. ಕಳೆದ ಕೆಲವು ವರ್ಷಗಳ ಹಿಂದೆ ಹೆತ್ತವರನ್ನು ಕಳೆದುಕೊಂಡಿದ್ದ ಅವರು ಅಜ್ಜಿ ಹಾಗೂ ಮಾವನ

ವಿದ್ಯುತ್ ಶಾಕ್: ಬಾಲಕ ಸಾವು Read More »

ಟೆಂಪೋ ಟ್ರಾವೆಲರ್ ಟಯರ್ ಬ್ಲಾಸ್ಟ್ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ 11 ಮಂದಿ ಹೂ ಕಾರ್ಮಿಕರು

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಟಯರ್‍ ಬ್ಲಾಸ್ಟ್ ಆಗಿ ಪಲ್ಪಿಯಾದ ಘಟನೆ ಫರಂಗಿಪೇಟೆಯಲ್ಲಿ ಇಂದು (ಡಿ.19) ಮುಂಜಾನೆ 7 ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ಇದ್ದರಿಂದ ಹೂವಿನ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟೆಂಪೋ  ಟ್ರಾವೆಲರ್ ಪರಂಗಿಪೇಟೆ ಹತ್ತಿರ ಟಯರ್ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಾಯಾಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಬಿದ್ದು ಅಲಂಕಾರಿಕ ಹೂ

ಟೆಂಪೋ ಟ್ರಾವೆಲರ್ ಟಯರ್ ಬ್ಲಾಸ್ಟ್ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ 11 ಮಂದಿ ಹೂ ಕಾರ್ಮಿಕರು Read More »

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು

ಮಾಣಿ: ಬೈಕ್‍ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್ ಸವಾರ, ಕಂಪೆನಿಯಲ್ಲಿ ಕೆಲಸ ಮುಗಿಸಿ ಸುಳ್ಯದ ತನ್ನ ಮನೆಗೆ ಹೊರಟಿದ ವೇಳೆ ಅಪಘಾತ ನಡೆದಿದೆ. ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಹಾಗೂ ಟೆಂಪೊ ಪರಸ್ಪರ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಉರುಳಿ ಬಿದ್ದು ಗಂಭೀರ

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು Read More »

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌

ಮಲ್ಪೆ: ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ಗೋಚರಿಸಿದ್ದು, ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದ್ದಾರೆ. ರೂಮ್‍ನೊಳಗಿದ್ದ ಹವಾನಿಯಂತ್ರಕ ಯಂತ್ರಗಳು ಸ್ಫೋಟಗೊಂಡಿದ್ದು, ರೂಮ್‌ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಹೋಗಿದೆ. ಫ್ಯಾನ್, ಚಯರ್, ಟೇಬಲ್, ಲೈಫ್‌ಬಾಯ್, ಲೈಫ್ಯಾಕೆಟ್, ಸೇರಿದಂತೆ ಪಾರ್ಟಿಶನ್ ಗೋಡೆಗಳಿಗೆ ಬೆಂಕಿ ತಗುಳಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌ Read More »

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ

ಬೆಳ್ತಂಗಡಿ : 14 ವರ್ಷದ ಹಿಂದೆ ಭೀಕರ ರಸ್ತೆ ಅಪಘಾತವಾಗಿದ್ದು, ಗಂಭೀರ ಗಾಯಗೊಂಡು ಇಲ್ಲಿವರೆಗೂ ಚಿಂತಾಜನಕದ ಪರಿಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕಳಿಯ ಗ್ರಾಮದ ಕು.ಭಾರತಿ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಉಬರಡ್ಕ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಅವರ ಪುತ್ರಿಯಾಗಿರುವ ಕಳಿಯ ಗ್ರಾಮದ ಕು.ಭಾರತಿ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯಾಗಿ ಸೇವೆಗೈದಿದ್ದಾರೆ. 2010ರ ಜುಲೈ 30ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಮೂಡಿಗೆರೆ

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ Read More »

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ

ಮಂಗಳೂರು : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್  ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ  ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ಮೂಡಬಿದಿರೆಯ ವಿದ್ಯಾ ನಗರಿಯ  ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವ ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕ, ವೃತ್ತಿಯಲ್ಲಿ ಉಪನ್ಯಾಸಕ, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞ ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಂಟ್ವಾಳದ ಡಾ. ತುಕರಾಮ್ ಪೂಜಾರಿಯವರು ಪ್ರತಿಷ್ಠಿತ “ಹೆಚ್ ಎನ್

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ Read More »

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ

ಮಂಗಳೂರು: ಬಜಪೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ನಡೆದಿದೆ. ಪಲ್ಟಿಯಾದ ಕ್ರೇನ್ ಚಾಲಕ ಬೆಂಗಳೂರು ಮೂಲದವನೆಂದು ತಿಳಿದು ಬಂದಿದೆ. ಕ್ರೇನ್‍ ಪಲ್ಟಿಯಾದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ಕ್ರೇನ್ ನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ Read More »

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ ಹಲ್ಲೆ ನಡೆಸಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಅಸೀಫ್, ಅಫೀಝ್, ಅಫ್ರೀಜ್, ಶರೀಫ್, ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ Read More »

error: Content is protected !!
Scroll to Top