ದಕ್ಷಿಣ ಕನ್ನಡ

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ

ಪುತ್ತೂರು: ವಿಶೇಷ ಆಹ್ವಾನಿತರ ಸಭೆ ಹಾಗೂ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯಿಂದ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ಆ.10ರಂದು ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಯಶಸ್ಸಿಗೆ ಬಂಟ ಸಮಾಜದ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ […]

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ Read More »

ಅನಾರೋಗ್ಯಕ್ಕೆ ತುತ್ತಾದ ಧನ್ವಿತ್ ನಿಧನ

ಭವಿಷ್ಯದ ಸುಂದರ ಬದುಕಿನ ಕನಸಿನೊಂದಿಗೆ ಹೆಜ್ಜೆ ಹಾಕಬೇಕಾಗಿದ್ದ ಬಾಲಕ ಮಾ.ಧನ್ವಿತ್ ತೀವ್ರ ಅನಾರೋಗ್ಯಕ್ಕೀಡಾಗಿ ನಿನ್ನೆ ಬೆಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಕೇಕುಡೆ ನಿವಾಸಿ ಮೋನಪ್ಪ ಪೂಜಾರಿ ಹಾಗೂ ವನಿತಾ ದಂಪತಿ ಕಿರಿಯ ಪುತ್ರ 13 ವರ್ಷದ ಧನ್ವಿತ್ ಮೃತಪಟ್ಟ ಬಾಲಕ. ಮಧ್ಯಾಹ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಿತು.

ಅನಾರೋಗ್ಯಕ್ಕೆ ತುತ್ತಾದ ಧನ್ವಿತ್ ನಿಧನ Read More »

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಸವಣೂರು: ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಸವಣೂರು ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಬಾಲಕ,ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ ಪಂದ್ಯಾಟ ಉದ್ಘಾಟಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷೆ ಅನುಪಮ ಅಧ್ಯಕ್ಷತೆ ವಹಿಸಿದ್ದರು. ನರಿಮೊಗರು ಕ್ಲಸ್ಟರ್ ಸಿ ಆರ್ ಪಿ ಪರಮೇಶ್ವರಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಹಿರಿಯ ವಿದ್ಯಾರ್ಥಿ ಹರ್ಷ ಗುತ್ತು,  ಎಸ್

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡ್ ಒಂಜಿ ದಿನ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಮಾತೃ ಸಮಿತಿ ಹಾಗೂ ಮಹಿಳಾ ಘಟಕ,ಯುವ ಘಟಕದ ಸಂಯುಕ್ತ ಆಶ್ರಯದಲ್ಲಿ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಟಿಡೊಂಜಿ ದಿನ  ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ  ಚೆಣ್ಣೆ ಮಣೆ ಆಟ, ವಿವಿಧ ತಿನಿಸುಗಳ ಸ್ಪರ್ಧೆ, ಸೋಬಾನೆ ಹಾಡು, ಅದೃಷ್ಟದ ಆಟಗಳನ್ನು ನಡೆಸಿ ತುಳುನಾಡ ಸಂಪ್ರದಾಯದ ಅನಾವರಣ ಮಾಡಲಾಯಿತು. ಸಭಾ ಕಾರ್ಯಕ್ರಮ: ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಟಿ ಕೂಟದ ಬಗ್ಗೆ ಉಪನ್ಯಾಸ ನೀಡಿದ ಕಡಬ ಸರಸ್ವತೀ ವಿದ್ಯಾಲಯದ ಶಿಕ್ಷಕಿ ಪ್ರೇಮಲತಾ

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡ್ ಒಂಜಿ ದಿನ Read More »

ಡಾ.ಕಿಶಾನ್‍ ರಾವ್ ಬಾಳಿಲರಿಗೆ ಸೇವಾರತ್ನ ಪ್ರಶಸ್ತಿ

ಪುತ್ತೂರು: ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್‍ ವತಿಯಿಂದ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿಯನ್ನು ಡಾ.ಕಿಶಾನ್‍ ರಾವ್ ಬಾಳಿಲ ಅವರಿಗೆ ನೀಡಿ ಗೌರವಿಸಲಾಯಿತು. ಡಾ.ಕಿಶಾನ್‍ ರಾವ್ ಅವರು ಸುಳ್ಯ ತಾಲೂಕಿನ ಕಳೆಂಜ ಗ್ರಾಮದ ಅಯ್ಯನಕಟ್ಟೆಯಲ್ಲಿರುವ ಗೋಕುಲ ಸಂಕೀರ್ಣದಲ್ಲಿ ಆರೋಗ್ಯಧಾಮ ಮಲ್ಟಿ ಸ್ಪೆಶಾಲಿಟಿ ಮೆಡಿಕಲ್ ಸೆಂಟರ್‍ ಹೊಂದಿದ್ದಾರೆ. ಸಂಸ್ಥೆ ವಿಶೇಷವಾಗಿ ಅತ್ಯಾಧುನಿಕ ಕ್ಲಿನಿಕ್‍ ನ್ನು ಹೊಂದಿದ್ದು, ಕಡಿಮೆ ದರದಲ್ಲಿ, ಉತ್ತಮ ಗುಣಮಟ್ಟದ ಎಲ್ಲಾ ಸೇವೆಯನ್ನು ಗ್ರಾಮೀಣ ಭಾಗದ ಜನರಿಗೆ ನೀಡುತ್ತಿದ್ದಾರೆ.

ಡಾ.ಕಿಶಾನ್‍ ರಾವ್ ಬಾಳಿಲರಿಗೆ ಸೇವಾರತ್ನ ಪ್ರಶಸ್ತಿ Read More »

ಬೇರಿಕೆಯಲ್ಲಿ ಗುಡ್ಡ ಕುಸಿತ | ಸೇಡಿಯಾಪು-ಬೇರಿಕೆ- ಪಡ್ನೂರು ಸಂಪರ್ಕ ರಸ್ತೆ ತಾತ್ಕಾಲಿಕ ಬಂದ್

ಪುತ್ತೂರು: ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಪಡ್ನೂರು ಗ್ರಾಮದ ಬೇರಿಕೆ ಎಂಬಲ್ಲಿ ಗುಡ್ಡ ಜರಿದಿದೆ. ಈ ನಿಟ್ಟಿನಲ್ಲಿ ಸೇಡಿಯಾಪು-ಬೇರಿಕೆ- ಪಡ್ನೂರು ಸಂಪರ್ಕ ರಸ್ತೆಯನ್ನು ತಾತ್ಕಾಲಿಕ ಮುಚ್ಚಲಾಗಿದೆ. ಗುಡ್ಡ ಜರಿದ ಪರಿಣಾಮ ಅಲ್ಲಿಯ ಮೂರು ಕುಟುಂಬಗಳನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಗುಡ್ಡ ಕುಸಿದಿರುವ ಇನ್ನೊಂದು ಭಾಗದಲ್ಲಿ ಅಂದರೆ ಬಂಟ್ವಾಳ ತಾಲೂಕಿನ ಪೆರ್ನೆಗೆ ಸಂಪರ್ಕಿಸುವ ರಸ್ತೆಯನ್ನೂ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಪರ್ಯಾಯವಾಗಿ ಉಪ್ಪಿನಂಗಡಿ-ಪುತ್ತೂರು ಸಂಪರ್ಕ ರಸ್ತೆಯಲ್ಲಿ ಸಂಚರಿಸುವಂತೆ, ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಗ್ರಾಮ ಪಂಚಾಯತ್ ಹಾಗೂ ಪೊಲೀಸ್

ಬೇರಿಕೆಯಲ್ಲಿ ಗುಡ್ಡ ಕುಸಿತ | ಸೇಡಿಯಾಪು-ಬೇರಿಕೆ- ಪಡ್ನೂರು ಸಂಪರ್ಕ ರಸ್ತೆ ತಾತ್ಕಾಲಿಕ ಬಂದ್ Read More »

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಮಹಿಳೆಯೊಬ್ಬರು ಬಾವಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ಕೃಷಿ ಇಲಾಖೆಯ ಸೀಡ್ ಫಾರ್ಮ್‍ ರಸ್ತೆ ಬಳಿ ನಡೆದಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿ ಜೀವಂದರ್ ಪಡಿವಾಳ ಅವರ ಪತ್ನಿ ಸುಮಾಲಿನಿ ಜೈನ್ (63) ಮೃತಪಟ್ಟ ಮಹಿಳೆ. ಮೃತರು ಪತಿ, ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಬೆಳ್ಳಾರೆಯ ನೆಟ್ಟಾರಿನ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ  ಎನ್‍ ಐಎ ಇಬ್ಬರ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್‌ವೈ ರಿಯಾಜ್ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್‌ಗೆ ಮನ್ಸೂರ್, ರಿಯಾಜ್ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ರಿಯಾಜ್ ನನ್ನು ಜೂ.3ರಂದು ಮುಂಬೈ ಏ‌ರ್

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ Read More »

ಶಾಸಕರ ಬೆಂಗಳೂರು ಕಾರ್ಯಕ್ರಮ ರದ್ದು | ಪುತ್ತೂರಿಗೆ ಭೇಟಿ ನೀಡುವಂತೆ ಸಿಎಂ ಬಳಿ ಅಶೋಕ್ ರೈ ಮನವಿ

ಪುತ್ತೂರು: ದ ಕ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಬೆಂಗಳೂರಿನಲ್ಲಿ ವಿವಿಧ ಸಚಿವರ ಭೇಟಿ ಹಾಗೂ ಕಂಬಳ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿ ಇಂದು ಪುತ್ತೂರಿಗೆ ಬರಲಿದ್ದು ಮಳೆಯ ಕಾರಣಕ್ಕೆ ಅನೇಕ ಕಡೆಗಳಲ್ಲಿ ಧರೆ ಕುಸಿತ, ಮನೆಗಳಿಗೆ ಹಾಗೂ ಕೃಷಿಗಳಿಗೆ ಹಾನಿಯಾಗಿದ್ದು

ಶಾಸಕರ ಬೆಂಗಳೂರು ಕಾರ್ಯಕ್ರಮ ರದ್ದು | ಪುತ್ತೂರಿಗೆ ಭೇಟಿ ನೀಡುವಂತೆ ಸಿಎಂ ಬಳಿ ಅಶೋಕ್ ರೈ ಮನವಿ Read More »

ದಕ್ಷಿಣ ಕನ್ನಡ  : ನೆರೆ ಹಾವಳಿ ಪ್ರದೇಶಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಮ್ ಭೇಟಿ

ಮಂಗಳೂರು : ಭಾರೀ ಮಳೆಯಿಂದಾಗಿ ನೆರೆ ಹಾವಳಿ ಪ್ರದೇಶಗಳಿಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ದಿನೇಶ್ ಗುಂಡೂರಾವ್, ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸ್ಥಳೀಯ ನಿವಾಸಿಗಳ ಜೊತೆ ಸಚಿವರ ಜೊತೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಈ ವೇಳೆ ಸಚಿವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ತೋಟ

ದಕ್ಷಿಣ ಕನ್ನಡ  : ನೆರೆ ಹಾವಳಿ ಪ್ರದೇಶಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಮ್ ಭೇಟಿ Read More »

error: Content is protected !!
Scroll to Top