ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ
ಪುತ್ತೂರು: ವಿಶೇಷ ಆಹ್ವಾನಿತರ ಸಭೆ ಹಾಗೂ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯಿಂದ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ಆ.10ರಂದು ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಯಶಸ್ಸಿಗೆ ಬಂಟ ಸಮಾಜದ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ […]
ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ Read More »










