ಉಳ್ಳಾಲ : ಯುವಕನಿಗೆ ಚೂರಿ ಇರಿತ
ಮನೆಯಿಂದ ಹೊರಗೆ ಕರೆದು ಮರಣಾಂತಿಕ ಹಲ್ಲೆ ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ಆತನ ಮನೆಯ ಎದುರೇ ಸಂಭವಿಸಿದೆ. ಶುಕ್ರವಾರ ತಡರಾತ್ರಿ ವೇಳೆ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬವರು ಕೊಲೆಯತ್ನಕ್ಕೆ ಒಳಗಾದವರು. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಹಾಗೂ ಇನ್ನಿಬ್ಬರು ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ […]
ಉಳ್ಳಾಲ : ಯುವಕನಿಗೆ ಚೂರಿ ಇರಿತ Read More »