ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ | ಮಹೇಶ್ ಶೆಟ್ಟಿ ತಿಮರೋಡಿ ಬಣದಿಂದ ಕೃತ್ಯ
ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತನ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಬಣದವರು ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಎಂಬಲ್ಲಿ ನಡೆದಿದೆ. ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಹಲ್ಲೆಗೊಳಗಾದವರು. ರಾಧಾಕೃಷ್ಣ ಗೌಡ, ಪ್ರಜ್ವಲ್, ಕಿರಣ್ ಶಿಶಿಲ ಹಾಗೂ ಇತರರು ಸೇರಿ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಇವರೆಲ್ಲ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಎಂದು ಹೇಳಲಾಗಿದೆ. ಮಾಹಿತಿ ಪ್ರಕಾರ ರಾಜಕೀಯ ವೈಮನಸ್ಸಿನಿಂದಲೇ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಕಳೆದೆರಡು ದಿನಗಳ ಹಿಂದೆ ರಾಧಾಕೃಷ್ಣ ಗೌಡ […]
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ | ಮಹೇಶ್ ಶೆಟ್ಟಿ ತಿಮರೋಡಿ ಬಣದಿಂದ ಕೃತ್ಯ Read More »









