ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ
ಪುತ್ತೂರು: ಡಾಕ್ಟರ್, ಇಂಜಿನಿಯರ್ ಜೊತೆಗೆ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಸಮರ್ಥ ಅಧಿಕಾರಿಗಳ ಅವಶ್ಯಕತೆಯು ಈ ದೇಶಕ್ಕೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತಲೂ ಗಮನ ಹರಿಸಬೇಕು ಎಂದು ಪುತ್ತೂರು ಹಾಗೂ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹೇಳಿದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಅಡಿಟೋರಿಯಂನಲ್ಲಿ ದ. 22 ರಂದು ನಡೆದ ಸನ್ಮಾನ ರಶ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು. ಐಎಎಸ್, ಐಪಿಎಸ್ ಮುಂತಾದ ಪರೀಕ್ಷೆಗಳಲ್ಲಿ ಭಾಗಿಗಳಾಗಿ […]
ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ Read More »