ಕುಡಿದು ಬಸ್ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು
ಉಪ್ಪಿನಂಗಡಿ : ಕೆಎಸ್ಆರ್ಟಿಸಿ ಬಸ್ ಚಾಲಕನೋರ್ವ ಕುಡಿದು ಬಸ್ ಚಲಾಯಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಹೋಗಿ, ತದ ನಂತರದಲ್ಲಿ ಆಲಂತಾಯದತ್ತ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ಮದ್ಯಪಾನ ಸೇವಿಸಿ ಬಸ್ಸನ್ನು ಮನ ಬಂದಂತೆ ಚಲಾಯಿಸಿದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರು ಭಯಗೊಂಡು ಬೊಬ್ಬೆ ಹಾಕಿದ್ದಾರೆ.. ಬಸ್ನಲ್ಲಿದ್ದ ಪ್ರಯಾಣಿಕರ ಕೂಗು ಕೇಳಿ ಸ್ಥಳೀಯ ನಾಗರಿಕರು ಬಸ್ನ್ನು ನಿಲ್ಲಿಸಲು ಮುಂದಾಗಿದ್ದಾರೆ. ಬಸ್ ನಿಲ್ಲುತ್ತಿದ್ದಂತೆಯೇ ಚಾಲಕನನ್ನು ಬಸ್ನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಬಳಿಕ ಪೊಲೀಸರಿಗೆ ದೂರಿ ನೀಡಿ ಚಾಲಕನನ್ನು ಠಾಣೆಗೆ […]
ಕುಡಿದು ಬಸ್ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು Read More »