ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ
ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್, ಸುಹಾಸ್ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. […]
ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »