ದಕ್ಷಿಣ ಕನ್ನಡ

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ

ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಅನ್ಯಧರ್ಮದ ಜನಪ್ರತಿನಿಧಿಗಳ ಹೆಸರು ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಂದಿನಿಂದ ಡಿ.26ರವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22ರಂದು ಆಡಳಿತ ಕಚೇರಿ […]

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ

ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ Read More »

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ

ಚಿನ್ನಯ್ಯನ ಮೂಲಕ ದೊಡ್ಡಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ ಎಂದು ದೂರು ಬೆಂಗಳೂರು: ಬುರುಡೆ ಗ್ಯಾಂಗ್‌ ವಿರುದ್ಧ ಚಿನ್ನಯ್ಯ ದೂರು ನೀಡಿದ ಬೆನ್ನಲ್ಲೇ ಚಿನ್ನಯ್ಯನಿಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಜಯಂತ್‌ ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಮಾಡಿದ್ದಾರೆ. ಚಿನ್ನಯ್ಯನನ್ನು ಬಳಸಿಕೊಂಡು ದೊಡ್ಡ ಪಿತೂರಿ ನಡೆಯತ್ತಿದೆ. ಹೀಗಾಗಿ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಬೇಕು ಮತ್ತು ಆತನ ಕುಟುಂಬಕ್ಕೂ ಸೂಕ್ತ ಬಂದೋಬಸ್ತ್‌ ಕಲ್ಪಿಸಬೇಕೆಂದು ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಪ್ರಾಥಮಿಕ ತನಿಖಾ ವರದಿಯಲ್ಲಿ ಆರನೇ ಆರೋಪಿಯಾಗಿರುವ ಜಯಂತ್‌ಗೆ ಮನವಿ ಮಾಡಿದ್ದಾರೆ. ಚಿನ್ನಯ್ಯ

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ Read More »

ಕೇಪು ಕೋಳಿ ಅಂಕ ವಿವಾದ : ಶಾಸಕ ಅಶೋಕ್‌ ರೈ ಸಹಿತ 17 ಮಂದಿ ವಿರುದ್ಧ ಎಫ್‌ಐಆರ್‌

ಧಾರ್ಮಿಕ ಮಹತ್ವದ ಕಜಂಬು ಜಾತ್ರೋತ್ಸವದ ಕೋಳಿ ಅಂಕಕ್ಕೆ ಪೊಲೀಸರ ತಡೆ ತಾನೇ ಮುಂದೆ ನಿಂತು ಕೋಳಿ ಅಂಕ ಮಾಡಿಸಿದ್ದ ಅಶೋಕ್‌ ರೈ ಮಂಗಳೂರು: ಪೊಲೀಸರ ನಿರ್ಬಂಧದ ನಡುವೆಯೂ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್‌ ರೈ ಸೇರಿದಂತೆ 17 ಮಂದಿ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಟ್ಲದ ಕೇಪುವಿನ ಧಾರ್ಮಿಕ ಮಹತ್ವವುಳ್ಳ ಐತಿಹಾಸಿಕ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಪರಂಪರಾಗತವಾಗಿ ನಡೆದುಕೊಂಡು ಬಂದಿರುವ ಕೋಳಿ ಅಂಕ ಶನಿವಾರ ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ. ಪೊಲೀಸರು ಕೋಳಿ

ಕೇಪು ಕೋಳಿ ಅಂಕ ವಿವಾದ : ಶಾಸಕ ಅಶೋಕ್‌ ರೈ ಸಹಿತ 17 ಮಂದಿ ವಿರುದ್ಧ ಎಫ್‌ಐಆರ್‌ Read More »

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣವರ್‌ನಿಂದ ಜೀವ ಬೆದರಿಕೆ ಇದೆ ಎಂದು ದೂರು ಮಂಗಳೂರು: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಬುರುಡೆ ಮ್ಯಾನ್ ಚಿನ್ನಯ್ಯ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾನೆ. 2 ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಕಾರಾಗೃಹದಿಂದ ಬಿಡುಗಡೆಯಾಗಿರುವ ಚಿನ್ನಯ್ಯ, ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್‌ ವಿರುದ್ಧ ದೂರು ನೀಡಿದ್ದಾನೆ. ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಯೂಟ್ಯೂಬರ್‌ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ತನಗೆ ಹಾಗೂ

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು Read More »

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ

ಕಿಟಿಕಿಯ ಕಂಬಿ ಮುರಿದು ಪಲಾಯನ ಮಂಗಳೂರು : ನಗರ ಹೊರವಲಯದ ಪಚ್ಚನಾಡಿ ಗ್ರಾಮದ ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ತಪ್ಪಿಸಿಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ತಡರಾತ್ರಿ ಸುಮಾರು 1.30ಕ್ಕೆ ಕೇಂದ್ರದ ವಾಸದ ಕೊಠಡಿ ಸಂಖ್ಯೆ 3 ರಲ್ಲಿದ್ದವರ ಪೈಕಿ 7 ಮಂದಿ ಕಿಟಕಿಯ ಕಂಬಿ ಮುರಿದು ಪರಾರಿಯಾಗಿದ್ದಾರೆ. 5.2 ಅಡಿ ಎತ್ತರದ, ಗುಂಡುಮುಖದ, ಕನ್ನಡ ಮಾತನಾಡಬಲ್ಲ ದೇವರಾಜು (37), 5 ಅಡಿ ಎತ್ತರದ, ದುಂಡು ಮುಖದ, ಹಿಂದಿ ಮಾತನಾಡಬಲ್ಲ ದುರ್ಗಾಬಾಯಿ

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ Read More »

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ

ಸುಳ್ಯ : ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ Read More »

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು!

ಅಧಿಕಾರಿಗಳ ನಿರ್ಲಕ್ಷ್ಯದಿಂದ ಪವಿತ್ರ ನದಿ ಕಲುಷಿತ ಎಂದು ಆರೋಪ ಮಂಗಳೂರು : ಕಟೀಲಿನ ಮೂಲಕ ಹರಿದು ಹೋಗುತ್ತಿರುವ ಪವಿತ್ರ ನಂದಿನಿ‌ ನದಿ‌ ಕಲುಷಿತಗೊಳಿಸುತ್ತಿರುವ ಕುರಿತು ಸರ್ಕಾರಿ ಇಲಾಖೆಗಳು ವಿರುದ್ಧವೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ, ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆಯನ್ನು ಆರೋಪಿಗಳು ಎಂದು ಹೆಸರಿಸಿ ದೂರು ನೀಡಲಾಗಿದೆ. ಗ್ರಾಮಸ್ಥರು ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇಳಾಯರು ಗ್ರಾಮಸ್ಥರಾದ ನಿತಿನ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು,

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು! Read More »

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ

ಮಂಗಳೂರು : ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಹಾಗೂ ಬಜಪೆ ಪೊಲೀಸರನ್ನು ಅವಹೇಳನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಕಾಟಿಪಾಳ್ಳ ನಿವಾಸಿ ಅಭಿಷೇಕ್ ಎಂ(23) ಬಂಧಿತ ಆರೋಪಿ. mr_a_titude ಎಂಬ ಇನ್‌ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ Read More »

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌

ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ನೋಟಿಸ್‌ ಹೊರಡಿಸಿದ ಪುತ್ತೂರು ಸಹಾಯಕ ಆಯುಕ್ತೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ. ಯಾಕೆ ಗಡಿಪಾರು ಮಾಡಬಾರದು ಅಂತ

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌ Read More »

error: Content is protected !!
Scroll to Top