ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ
ಸುಳ್ಯ: ಗಾಂಜಾ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್ 28 ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ ಮೋಟಾರು ಸೈಕಲ್ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು ಇಬ್ಬರನ್ನೂ ದೋಷಿಯೆಂದು ಘೋಷಿಸಿ ಜು.11 ರಂದು ಇಬ್ಬರೂ ಅಪರಾಧಿಗಳಿಗೆ […]
ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Read More »










