ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ
ಕಾರ್ಕಳ : ಸ್ವಚ್ಛ ಸುಂದರ ಪ್ರಕೃತಿಯಿಂದಲೇ ಪ್ರಸಿದ್ಧಿ ಪಡೆಯುತ್ತಿರುವ ಕಾರ್ಕಳದ ಕೆಲವು ಪ್ರದೇಶದಲ್ಲಿ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನಾಚರಣೆ ಮತ್ತಿತರ ಸಂದರ್ಭಗಳಲ್ಲಿ ನೆಟ್ಟ ಗಿಡಗಳು ಕೇವಲ ಆ ಒಂದು ದಿನದ ಸಂಭ್ರಮಕ್ಕೆ ಮಾತ್ರ ಸೀಮಿತವಾಗುತ್ತಿರುವದು ವಿಷಾದದ ಸಂಗತಿ. ಜನತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜಾಗೃತಿಗೊಳಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಾರಂಭ ಮಾಡಿದೆ. ಆದರೆ ಇದೀಗ ಗಿಡ ನೆಡುವುದು, ಅದರ ಪೋಷಣೆ ಕೇವಲ ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗುತ್ತಿದೆ. […]
ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ Read More »