ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಜು.31 ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ,ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ., ಕಾಸರಗೋಡು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.
ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಜು.31 ರಂದು ಶಾಲಾ-ಕಾಲೇಜುಗಳಿಗೆ ರಜೆ Read More »










