ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು
ಮಂಗಳೂರು : ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಮಂಗಳೂರಿನ ರೊಸಾರಿಯೂ ಶಾಲಾ ಹಿಂಭಾಗದಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ವಿದ್ಯುತ್ ಶಾಕ್ ನಿಂದ ಮೃತಪಟ್ಟವರು. ಮಳೆಗೆ ತುಕ್ಕು ಹಿಡಿದ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ […]
ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು Read More »










