ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲ ಶ್ರೀಗಳು
ಮಾಣಿಲ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯ ಇಂದು ನಡೆಯಬೇಕಾಗಿದೆ. ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ ಆಚರಣೆಗಳು ಮಾನಸಿಕವಾಗಿ ಸತ್ಪರಿಣಾಮ ಬೀರುವಂತೆ ಅನುಷ್ಠಾನವಾಗಬೇಕೆಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ನುಡಿದರು. ಮಾಣಿಲ ಕ್ಷೇತ್ರದಲ್ಲಿ ಜರಗಿದ ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ 15ನೇ […]
ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲ ಶ್ರೀಗಳು Read More »









