ದಕ್ಷಿಣ ಕನ್ನಡ

ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲ ಶ್ರೀಗಳು

ಮಾಣಿಲ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯ ಇಂದು ನಡೆಯಬೇಕಾಗಿದೆ. ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ ಆಚರಣೆಗಳು ಮಾನಸಿಕವಾಗಿ ಸತ್ಪರಿಣಾಮ ಬೀರುವಂತೆ ಅನುಷ್ಠಾನವಾಗಬೇಕೆಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ನುಡಿದರು. ಮಾಣಿಲ ಕ್ಷೇತ್ರದಲ್ಲಿ ಜರಗಿದ ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ 15ನೇ […]

ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲ ಶ್ರೀಗಳು Read More »

ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಅನ್ಯ ಕೋಮಿನ ತಂಡದಿಂದ ಹಲ್ಲೆ

ಮಂಗಳೂರು : ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಇಬ್ಬರು ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಮುಸ್ಲಿಂ ಯುವಕರ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ಭಾನುವಾರ ರಾತ್ರಿ ನಡೆದಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ ನಂದನ್ ಕುಮಾರ್ ಚೂರಿ ಇರಿತದಿಂದ ಗಾಯಗೊಂಡವರು ಎನ್ನಲಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು,

ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಅನ್ಯ ಕೋಮಿನ ತಂಡದಿಂದ ಹಲ್ಲೆ Read More »

ಕಾರು-ಟೆಂಪೋ ಟ್ರಾವೆಲರ್ ಡಿಕ್ಕಿ | ವಾಹನಗಳು ಜಖಂ

ಸುಳ್ಯ: ಕಾರು ಹಾಗೂ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ಸುಳ್ಯದ ಪರಿವಾರಕಾನದ ಬಳಿ ನಡೆದಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ಜಖಂಗೊಂಡಿದೆ. ಚಾಲಕ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಇನ್ನಷ್ಟೇ ಬರಬೇಕಿದೆ.

ಕಾರು-ಟೆಂಪೋ ಟ್ರಾವೆಲರ್ ಡಿಕ್ಕಿ | ವಾಹನಗಳು ಜಖಂ Read More »

ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಪಂಜ : ಪಂಜ ಪೇಟೆ ಹೃದಯ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ  ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ಷುಲ್ಲಕ ವಿಚಾರ ಮುಂದಿಟ್ಟು ಅಂಗಡಿ ಬಂದ್ ಮಾಡುವಂತೆ ಬೆದರಿಕೆ  ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಿಂದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತ ರು ಬೃಹತ್ ಪ್ರತಿಭಟನೆ ಪಂಜ ಪೇಟೆಯಲ್ಲಿ ಜೂ 8 ರಂದು ಜರುಗಿತು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಂಲಬೆ,ಮಾಜಿ ಮಂಡಲ ಸದಸ್ಯ

ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ Read More »

ಅವಮಾನಕರವಾಗಿ ಸ್ವಾಮೀಜಿಯ‌ ಫೋಟೋ ಚಿತ್ರಿಸಿ ಸ್ಟೇಟಸ್ ಹಾಕಿದ ಯುವಕ l ಕ್ಷಮೆ ಯಾಚನೆ

ಕಡಬ : ಹಿಂದೂ ಸ್ವಾಮೀಜಿಯ ಭಾವಚಿತ್ರವನ್ನು ಯುವಕನೊಬ್ಬ ಅವಮಾನಕರವಾಗಿ ಚಿತ್ರಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ ಸಮಾಜ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಹಿಂದೂ ಸಮಾಜದ ಆಕ್ರೋಶಕ್ಕೆ ಮಣಿದು ಅನ್ವರ್ ವೆರೈಟಿ ಎಂಬಾತನು ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯಕ್ಕೆ ಬಂದು ಸಮಸ್ತ ಹಿಂದೂ ಸಮಾಜಕ್ಕೆ ಕ್ಷಮೆಯಾಚಿಸಿದರು.  ಇನ್ನು ಮುಂದಕ್ಕೆ ಹಿಂದೂ ಸಮಾಜದ ಬಗ್ಗೆ ಅಥವಾ ಹಿಂದೂ ಧಾರ್ಮಿಕ ವಿಷಯಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಅಪ್ಪಿ ತಪ್ಪಿಯು ಅವಹೇಳನವಾಗಿ ಅಥವಾ

ಅವಮಾನಕರವಾಗಿ ಸ್ವಾಮೀಜಿಯ‌ ಫೋಟೋ ಚಿತ್ರಿಸಿ ಸ್ಟೇಟಸ್ ಹಾಕಿದ ಯುವಕ l ಕ್ಷಮೆ ಯಾಚನೆ Read More »

ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ಕೊಟ್ಟು ವಾಹನದಲ್ಲಿ ಸಾಗಾಟ

ಸಂಪಾಜೆ  : ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ಜೂ.7ರಂದು ರಾತ್ರಿಯ ವೇಳೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾದ ಘಟನೆ ಸಂಭವಿಸಿದೆ. ಗಡಿಕಲ್ಲು ಮಸೀದಿಯ ಪಕ್ಕದಲ್ಲಿ ಪ್ರತಿನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮುಖ್ಯರಸ್ತೆ ಪಕ್ಕದಲ್ಲಿ ಮಲುಗುತ್ತಿದ್ದು, ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಫಿಯೋ ಕಾರಿನಲ್ಲಿ ಬಂದ

ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ಕೊಟ್ಟು ವಾಹನದಲ್ಲಿ ಸಾಗಾಟ Read More »

ಕಾಪು ಬೀಚ್ ಬಲಿ  ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕಾಪು : ಬೀಚ್ ಬಲಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ (20) ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್ ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು. ಸ್ಥಳೀಯರು, ಈಜುಗಾರರು ಶುಕ್ರವಾರ

ಕಾಪು ಬೀಚ್ ಬಲಿ  ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಜೂನ್ 8 : ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ  ಸೂಚನೆ ನೀಡಲಾಗಿದೆ. 4580 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ

ಜೂನ್ 8 : ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ.. Read More »

ಬಿಜೆಪಿ ಎಸ್‍ ಟಿ ಮೋರ್ಚಾ ಅಧ್ಯಕ್ಷ ರಾಜೇಶ್‍ ಮೇಲೆ ಹಲ್ಲೆ | ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ

ಪುತ್ತೂರು:  ಬೆಳ್ತಂಗಡಿ ಬಿಜೆಪಿ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಎಸ್ ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು  ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಎಸ್. ಟಿ ಮೋರ್ಚಾದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ, ಉಪಾಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು, ಶಿವಪ್ಪ ನಾಯ್ಕ

ಬಿಜೆಪಿ ಎಸ್‍ ಟಿ ಮೋರ್ಚಾ ಅಧ್ಯಕ್ಷ ರಾಜೇಶ್‍ ಮೇಲೆ ಹಲ್ಲೆ | ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ Read More »

ಕಾಪು ಯುವಕ ನಾಪತ್ತೆ |  ಬೀಚ್ ಬಳಿ ಬೈಕ್, ಫೋನ್ ಪತ್ತೆ

ಕಾಪು : ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕ ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ಎಂದು ತಿಳಿದು ಬಂದಿದೆ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು ಸಮುದ್ರದಲ್ಲಿ ತೀವ್ರ

ಕಾಪು ಯುವಕ ನಾಪತ್ತೆ |  ಬೀಚ್ ಬಳಿ ಬೈಕ್, ಫೋನ್ ಪತ್ತೆ Read More »

error: Content is protected !!
Scroll to Top