ದಕ್ಷಿಣ ಕನ್ನಡ

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾರಿ ಮುನ್ನಡೆ |ಪಟಾಕಿ ಸಿಡಿಸಿ ಸಂಭ್ರಮಿಸಿದ   ಕಾರ್ಯಕರ್ತರು

ಮಂಗಳೂರು : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲಕ್ಷ ಮತಗಳ ಅಂತರ ಪಡೆಯುತ್ತಿದ್ದಂತೆ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಲವಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಗೆಲುವಿನ ಸೂಚನೆ ಸಿಗುತ್ತಿದ್ದಂತೆ ಸಂಭ್ರಮಿಸುತ್ತಿದ್ದಾರೆ. ಬ್ರಿಜೇಶ್ ಚೌಟ ಗೆಲುವಿನ ಅಧಿಕೃತ ಘೋಷಣೆ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾರಿ ಮುನ್ನಡೆ |ಪಟಾಕಿ ಸಿಡಿಸಿ ಸಂಭ್ರಮಿಸಿದ   ಕಾರ್ಯಕರ್ತರು Read More »

ಕ್ಯಾ. ಬ್ರಿಜೇಶ್ ಚೌಟ 1 ಲಕ್ಷಕ್ಕೂ ಅಧಿಕ ಮತ

ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ 10ನೇ ಸುತ್ತಿನ ಮತ ಎಣಿಕೆ   ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 439958 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.  ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 336291 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 103667

ಕ್ಯಾ. ಬ್ರಿಜೇಶ್ ಚೌಟ 1 ಲಕ್ಷಕ್ಕೂ ಅಧಿಕ ಮತ Read More »

ದಕ್ಷಿಣ ಕನ್ನಡ 84,355 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಮುನ್ನಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 3,75,175 ಮತ ಪಡೆದಿದ್ದಾರೆ ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 2,90,820 ಅಂತರ 84,355 ನೋಟಾ 11,963

ದಕ್ಷಿಣ ಕನ್ನಡ 84,355 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಮುನ್ನಡೆ Read More »

ದಕ್ಷಿಣ ಕನ್ನಡ 10160ರತ್ತ ನೋಟಾ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 322121 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 243072 ಅಂತರ 79049 ನೋಟಾ 10160

ದಕ್ಷಿಣ ಕನ್ನಡ 10160ರತ್ತ ನೋಟಾ Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರಿ ಅಂತರಗಳಿಂದ ಮುನ್ನೆಡೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ,ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಗಿಂತ 74226ಮತಗಳಿಂದ ಅಂತರದಲ್ಲಿ ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 315243 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 2410117 ಅಂತರ 74226 ನೋಟಾ10160

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರಿ ಅಂತರಗಳಿಂದ ಮುನ್ನೆಡೆ Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 33207 ಅಂತರಗಳಿಂದ ಮುನ್ನೆಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 171604 ಮತ ಪಡೆದಿದ್ದಾರೆ ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 138397 ಅಂತರ 33207 ನೋಟಾ 5000

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 33207 ಅಂತರಗಳಿಂದ ಮುನ್ನೆಡೆ Read More »

ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 123305 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 102597 ಅಂತರ 20708 ನೋಟಾ 4100

ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ Read More »

ಲೋಕಸಭೆ ಚುನಾವಣೆ ಮತ ಎಣಿಕೆ | ದ.ಕ.ಜಿಲ್ಲೆ ಮೊದಲ ಸುತ್ತಿನಲ್ಲಿ ಬ್ರಿಜೇಶ್‍ ಚೌಟ ಮುನ್ನಡೆ

ಮಂಗಳೂರು:: ಲೋಕಸಭಾ ಚುನಾವಣೆ ಮತ ಎಣಿಕೆ ಆರಂಭಗೊಂಡಿದ್ದು, ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‍ ಚೌಟ ಮುನ್ನಡೆ ಸಾಧಿಸಿದ್ದಾರೆ. ಮೊದಲು ಪೋಸ್ಟಲ್ ಮತ ಎಣಿಕೆ ಆರಂಭಗೊಂಡಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‍ ಚೌಟ 2836 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 1379 ಮತಗಳನ್ನು ಪಡೆದಿದ್ದಾರೆ. 1457 ಮತಗಳ ಅಂತರದಲ್ಲಿದ್ದಾರೆ ಬಿಜೆಪಿ ಅಭ್ಯರ್ಥಿ

ಲೋಕಸಭೆ ಚುನಾವಣೆ ಮತ ಎಣಿಕೆ | ದ.ಕ.ಜಿಲ್ಲೆ ಮೊದಲ ಸುತ್ತಿನಲ್ಲಿ ಬ್ರಿಜೇಶ್‍ ಚೌಟ ಮುನ್ನಡೆ Read More »

ದೈಪಿಲ ಕ್ರೀಡಾ ಸಂಘ, ಮೆಸ್ಕಾಂ ಆಶ್ರಯದಲ್ಲಿ ಶ್ರಮದಾನ

ಕಡಬ: ದೈಪಿಲ ಕ್ರೀಡಾ ಸಂಘ ಹಾಗೂ ಮೆಸ್ಕಾಂ ವತಿಯಿಂದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ನಾಣಿಲದಿಂದ ಕಾಪೆಜಾಲು ತನಕ ಶ್ರಮದಾನ ಭಾನುವಾರ ನಡೆಯಿತು. ದೈಪಿಲ ಕ್ರೀಡಾ ಸಂಘದ ಅಧ್ಯಕ್ಷ ರಾಜೇಶ್‍ ಖಂಡಿಗ ನೇತೃತ್ವದಲ್ಲಿ ಮೆಸ್ಕಾಂ ಪವರ್ ಮ್ಯಾನ್ ಉಮೇಶ್‍ ಕೆರೆನಾರು ಅವರ ಮಾರ್ಗದರ್ಶನದಲ್ಲಿ ಸುಮಾರು ಎರಡು ಕಿ.ಮೀ. ವರೆಗೆ ಶ್ರಮದಾನದ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ ಪವರ್ ಮ್ಯಾನ್ ಮುಕ್ತಾರ್, ಗ್ರಾಮ ಪಂಚಾಯತ್‍ ಅಧ್ಯಕ್ಷ ವಿಶ್ವನಾಥ ಕೊಪ್ಪ, ದೈಪಿಲ ಕ್ರೀಡಾ ಸಂಘದ ಬೆಳಿಯಪ್ಪ ದೇವಸ್ಯ, ಹರೀಶ್‍, ಹಿತೇಶ್‍,

ದೈಪಿಲ ಕ್ರೀಡಾ ಸಂಘ, ಮೆಸ್ಕಾಂ ಆಶ್ರಯದಲ್ಲಿ ಶ್ರಮದಾನ Read More »

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ

ಸುಬ್ರಹ್ಮಣ್ಯ : ಭಾನುವಾರ ನಿಧನರಾದ ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಸೋಮವಾರ ಅಂತಿಮ ನಮನ ಸಲ್ಲಿಸಲಾಯಿತು. ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರು ಭಾನುವಾರ ಅಸೌಖ್ಯದಿಂದ ನಿಧನರಾಗಿದ್ದರು  ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ರಿಷ್ಯಂತ್, ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ Read More »

error: Content is protected !!
Scroll to Top