ದಕ್ಷಿಣ ಕನ್ನಡ

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು.

ಪಂಜ: ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕರಿಕ್ಕಳದಲ್ಲಿ ನಡೆದಿದೆ. ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಇದೇ ವೇಳೆ ಅಲ್ಲಿಯೇ ಸಮೀಪದಲ್ಲಿ ರೂಮ್ ನಲ್ಲಿರುವ ರಬ್ಬರ್ ಟ್ಯಾಪರ್ ಆಗಿರುವ ರಾಜೇಶ್ ಎಂಬತ […]

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು. Read More »

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ನೆಲ್ಯಾಡಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಯೊಬ್ಬರ ಮೃತದೇಹ ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರು ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟ‌ರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! Read More »

ಶರತ್ ಶೆಟ್ಟಿ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು|ನಿಜವಾಯ್ತು ದೈವದ ನುಡಿ

ಉಡುಪಿ : ಕಳೆದ ವರ್ಷ ಫೆ.5ರಂದು ಪಾಂಗಾಳದಲ್ಲಿ ಟ್ರ್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ. ಶರತ್ ಶೆಟ್ಟಿ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ದೈವ ಮನೆಯವರಿಗೆ ಅಭಯ ನೀಡಿತ್ತು. ಅದರಂತೆ

ಶರತ್ ಶೆಟ್ಟಿ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು|ನಿಜವಾಯ್ತು ದೈವದ ನುಡಿ Read More »

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು

ಮಂಗಳೂರು : ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು Read More »

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು

ಕಡಬ : ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಕಡಬದ ವ್ಯಕ್ತಿಯೋರ್ವರು 1 ಕೋಟಿ 5 ಲಕ್ಷ ರೂ. ಗಳನ್ನು ಕಳೆದುಕೊಂಡಿರುವ ಘಟನೆ ಇಚಿಲಂಪಾಡಿಯಿಂದ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ಸಜಿ ಎಂಬವರು ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಟೆಲಿಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದು, ಆತನ ಸೂಚನೆಯಂತೆ Binance app ಮತ್ತು Defi app ಇನ್‌ಸ್ಟಾಲ್ ಮಾಡಿದ್ದ. ಬಳಿಕ ಈ ಆ್ಯಪ್ ಗಳ ಮೂಲಕ ಟ್ರೇಡಿಂಗ್ ಮಾಡಲು

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು Read More »

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ರನ್ನರ್ ಅಪ್‍ ಕಿರೀಟ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿ ಸುಪ್ರಿಯಾ ಮೋಹನ್ ಅಂತಿಮ ಹಣಾಹಣಿಯಲ್ಲಿ ಮೊದಲ ರನ್ನರ್-ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ.ಕೆ. ದಂಪತಿ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಇತ್ತೀಚೆಗೆ ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷ್‌ನ್‌ನಲ್ಲಿ ಭಾಗವಹಿಸಿದ್ದ ನೂರಾರು

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ರನ್ನರ್ ಅಪ್‍ ಕಿರೀಟ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್ Read More »

ಜೂ.1 ರಿಂದ 4 : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂ. 1 ರಂದು ಸಂಜೆ 4 ಗಂಟೆಯಿಂದ ಜೂ.3 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ನೀಡಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ

ಜೂ.1 ರಿಂದ 4 : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ Read More »

ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಬೆಳ್ಳಾರೆ : ಜಮೀನು ತಕರಾರು ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸವಣೂರ ಗ್ರಾಮ ಕಡಬ ಇಡ್ಯಾಡಿ ನಿವಾಸಿ ಗುಣಪಾಲರಿಗೆ ಮತ್ತು ಪ್ರಸಾದ್ ಇಡ್ಯಾಡಿ ಎಂಬವರಿಗೆ ಜಮೀನಿನ ವಿಚಾರದಲ್ಲಿ ನಾಲ್ಕು ವರ್ಷಗಳಿಂದ ತಕರಾರು ಇತ್ತು. ರಾತ್ರಿ ಗುಣಪಾಲರು ಸವಣೂರಿನಿಂದ ತನ್ನ ಮನೆಯ ಕಡೆಗೆ ಸ್ಕೂಟರಿನಲ್ಲಿ ತೆರಳಿ ಮನೆ ಸಮೀಪಿಸುತ್ತಿದ್ದಂತೆ ಮುಂದಿನಿಂದ ಆಟೋ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ, ಆರೋಪಿ ಪ್ರಸಾದ್ ಇಡ್ಯಾಡಿ ಆಟೋರಿಕ್ಷಾವನ್ನು ಗುಣಪಾಲರ ಸ್ಕೂಟರಿಗೆ ಅಡ್ಡ ಇಟ್ಟು ಅವ್ಯಾಚವಾಗಿ ಬೈದು, ಕೊಲ್ಲುವುದಾಗಿ

ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಲವ್ ಜಿಹಾದ್ ಜಾಲದಲ್ಲಿ ಸಿಲುಕುವ ಮಹಿಳೆಯರ ರಕ್ಷಣೆಗೆ ಸಹಾಯವಾಣಿ | ಶ್ರೀರಾಮಸೇನೆ ಸಂಘಟನೆ ನಿರ್ಧಾರ

ಮಂಗಳೂರು: ಲವ್ ಜಿಹಾದ್ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರ ರಕ್ಷಣೆಗೆ ಶ್ರೀರಾಮಸೇನೆ ಸಂಘಟನೆ ಮುಂದಾಗಿದ್ದು, ರಾಜ್ಯದ 6 ಕಡೆಗಳಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ. ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿರಿಸಲು ಸಂಘಟನೆ ತೀರ್ಮಾನ ಮಾಡಿದೆ. ಲವ್ ಜಿಹಾದ್ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಈ ಜಾಲದಿಂದ ಹೊರತರಲು ಈ ಹೊಸ ಪ್ರಯತ್ನ ಮಾಡಲಾಗಿದೆ. ಯಾರು ಈ ಸಹಾಯ ಪಡೆಯಲು

ಲವ್ ಜಿಹಾದ್ ಜಾಲದಲ್ಲಿ ಸಿಲುಕುವ ಮಹಿಳೆಯರ ರಕ್ಷಣೆಗೆ ಸಹಾಯವಾಣಿ | ಶ್ರೀರಾಮಸೇನೆ ಸಂಘಟನೆ ನಿರ್ಧಾರ Read More »

error: Content is protected !!
Scroll to Top