ಲೋಕಕಲ್ಯಾಣಾರ್ಥವಾಗಿ ಬಾರ್ಯ ದೇವಸ್ಥಾನದಲ್ಲಿ ಮಹಾವಿಷ್ಣು ಯಾಗ
ಭಗವಂತನನ್ನು ನಾಮಸಂಕೀರ್ತನೆ ಮೂಲಕ ಸುಲಭವಾಗಿ ಒಲಿಸಿಕೊಳ್ಳಬಹುದು. ವಿಷ್ಣು ಸಹಸ್ರನಾಮವನ್ನು ಶ್ರದ್ಧಾಭಕ್ತಿಯಿಂದ ಪಠಿಸುವುದರಿಂದ ದುರಿತಗಳು ನಿವಾರಣೆಯಾಗಿ ಶ್ರೇಯಸ್ಸನ್ನು ಪಡೆಯಲು ಸಾಧ್ಯ. ಬಾರ್ಯದಂತಹ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಭಕ್ತರು ಯಾಗದಲ್ಲಿ ಪಾಲ್ಗೊಂಡಿರುವುದು ಶುಭಸಂಕೇತವೆಂದು ಬ್ರಹ್ಮಶ್ರೀ ಕೆಮ್ಮಿoಜೆ ಕಾರ್ತಿಕ ತಂತ್ರಿಗಳು ತಿಳಿಸಿದರು. ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಿದ ಶ್ರೀ ಮಹಾವಿಷ್ಣುಯಾಗದ ಧಾರ್ಮಿಕ ಸಭೆಯಲ್ಲಿ ಯಾಗದ ಫಲಶ್ರುತಿಯ ಬಗ್ಗೆ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಆಡಳಿತ ಟ್ರಸ್ಟ್ ಮತ್ತು ಭಕ್ತಾಭಿಮಾನಿಗಳು […]
ಲೋಕಕಲ್ಯಾಣಾರ್ಥವಾಗಿ ಬಾರ್ಯ ದೇವಸ್ಥಾನದಲ್ಲಿ ಮಹಾವಿಷ್ಣು ಯಾಗ Read More »