ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ
ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಿನ್ನೆ ಎಸ್, ಎಸ್, ಎಲ್ ಸಿ ಪರೀಕ್ಷೆಯ ಉದ್ಘಾಟನೆ ಕರ್ಯಕ್ರಮ ನಡೆಯಿತು. ಎಸ್, ಎಸ್, ಎಲ್ ಸಿ ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ¸ವಣೂರು ಸೀತಾರಾಮ ರೈ ಕೆ ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಆಧಿಕ್ಷಕರಾದ ಪ್ರೇಮ್ ಕುಮಾರ್, ಉಪ ಆಧಿಕ್ಷಕರಾದ ಲಕ್ಷಿö್ಮ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ […]
ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ Read More »