ದಕ್ಷಿಣ ಕನ್ನಡ

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಯಕ್ಷಗಾನ ಕಲಾವಿದರನ್ನು ಅವಮಾನಿಸಿ ಬೆದರಿಕೆಯೊಡ್ಡಿದ ಪ್ರಕರಣ​ಮಂಗಳೂರು : ಯಕ್ಷಗಾನ ಕಲಾವಿದರ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.​ಯಕ್ಷಗಾನ ರಂಗದ ಪ್ರಮುಖ ಕಲಾವಿದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದ ಮೇಲೆ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. […]

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Read More »

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ

ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಅಂಗಳಕ್ಕೆ ಅಳವಡಿಸಿದ್ದ ಶಿಟಿನ ಚಪ್ಪರದ ರಾಡ್‌ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ 6ರಂದು ರಾತ್ರಿ 11 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐತಪ್ಪ ಪೂಜಾರಿಯವರ ಸೊಸೆ ಬೆಳಗ್ಗೆ 6

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ Read More »

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ 7ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿಗೆ ನೀಡಲು ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲನ್ನು ಎಸ್‌ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ Read More »

ಕಡಬ: ಪೆಟ್ರೋಲು ಸುರಿದು ಹತ್ಯೆಗೆ ಯತ್ನ

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ಗಂಡನ ಸಹೋದರ ಕುಸುಮಾಧರ(37) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ ತಾನು ಬೊಬ್ಬೆ ಹಾಕಿದಾಗ ಪೆಟ್ರೋಲ್ ಕ್ಯಾನ್ ಮತ್ತು

ಕಡಬ: ಪೆಟ್ರೋಲು ಸುರಿದು ಹತ್ಯೆಗೆ ಯತ್ನ Read More »

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು

ಸ್ಕೂಟಿಗೆ ನೀರಿನ ಟ್ಯಾಂಕರ್‌ ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಕಡಬ: ಸ್ಕೂಟಿಗೆ ಟಾಂಕರ್‌ ಡಿಕ್ಕಿಯಾಗಿ ಸ್ಕೂಟಿ ಸವಾರಿ ಮಾಡುತ್ತಿದ್ದ ಯುವಕರಿಬ್ಬರು ಮೃತಪಟ್ಟ ಭೀಕರ ಅಪಘಾತ ಮಂಗಳವಾರ ಸಂಜೆ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಸವಣೂರು ಸಮೀಪ ಚಾಪಳ್ಳ ತಿರುವಿನಲ್ಲಿ ಸಂಭವಿಸಿದೆ. ಬಂಟ್ವಾಳದ ಕಲ್ಲಡ್ಕ ಸಮೀಪದ ಗೋಳ್ತಮಜಲಿನ ಯಜ್ಞೇಶ್‌ (20) ಮತ್ತು ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಜಗನ್‌ (21) ಮೃತಪಟ್ಟಿರುವ ದುರ್ದೈವಿಗಳು. ಯುವಕರಿಬ್ಬರು ಸ್ಕೂಟಿಯಲ್ಲಿ ಆಲಂಕಾರಿನ ದೇವಸ್ಥಾನಕ್ಕೆ ಹೋಗಿ ವಾಪಸು ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಯಜ್ಞೇಶ್‌ ಡೆಲಿವರಿ ಬಾಯ್‌

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು Read More »

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ

ವಿಟ್ಲ : ಮಾದಕ ದ್ರವ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸಿದ ಮತ್ತು ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಉಪನಿರೀಕ್ಷಕರೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಅಸ್ಬೀರ್ (26) ಎಂದು ಗುರುತಿಸಲಾಗಿದೆ. ಮೇ 3ರಂದು ಮಧ್ಯಾಹ್ನ ವಿಟ್ಲ ಪೊಲೀಸ್ ಉಪನಿರೀಕ್ಷಕ ಬಿ.ಎಸ್. ನಾಯಕ್ ಮತ್ತು ಅವರ ಸಿಬ್ಬಂದಿ ವಿಟ್ಲ ಚತುಷ್ಪಥ ರಸ್ತೆಯ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿರದ ಕಾರಣ

ಡ್ರಗ್ಸ್‌ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರೋಪಿ ಸೆರೆ Read More »

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

ಮಂಗಳೂರು: ಸುರತ್ಕಲ್‌ ಸಮೀಪ ಕುಳಾಯಿ ಹೊಸಬೆಟ್ಟುವಿನಲ್ಲಿ 2014ರಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 2014ರ ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8ರ ನಡುವೆ ಕುಳಾಯಿ ಹೊಸಬೆಟ್ಟು ಕೋರ್ದಬ್ಬು ಕಲದ ಬಳಿ ವಾಸವಾಗಿದ್ದ ಸುಮತಿ ಪ್ರಭು ಅವರನ್ನು ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿ, ಅವರ ಮೈಮೇಲಿದ್ದ ಸುಮಾರು 3.80 ಲಕ್ಷ ಮೌಲ್ಯದ 192 ಗ್ರಾಂ (24 ಪವನ್) ಬಂಗಾರದ ಆಭರಣಗಳನ್ನು ದರೋಡೆ

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ Read More »

ಊಟ ಮಾಡಿ ಮಲಗಿದ್ದ ಯುವತಿ ಬೆಳಗಾಗುವಾಗ ನಾಪತ್ತೆ

ಮಂಗಳೂರು : ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4ರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ದೂರು ನೀಡಲಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಾಣೆಯಾದ ಹುಡುಗಿಯನ್ನು ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮಾಡಿದ ನಂತರ ಮಲಗಲು ಹೋಗಿದ್ದಳು. ಸೋಮವಾರ ಬೆಳಗಿನ

ಊಟ ಮಾಡಿ ಮಲಗಿದ್ದ ಯುವತಿ ಬೆಳಗಾಗುವಾಗ ನಾಪತ್ತೆ Read More »

ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಅನುಮಾನಾಸ್ಪದ ಹಲವು ಸಂಗತಿಗಳು ಬೆಳಕಿಗೆ

ಕಡಬ: ಕೆಲ ದಿನಗಳ ಹಿಂದೆ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಹೊಸ ತಿರುವು ದೊರೆತಿದೆ. ಚೆನ್ನಪ್ಪ ಪೂಜಾರಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರಂಭದಲ್ಲಿ ರವಿಚಂದ್ರ ಎಂಬವರು ದೂರು ನೀಡಿದ್ದರು. ಇದರಲ್ಲಿ ಯಾವುದೇ ಅಸಹಜ‌ ಸಾವಿನ ಅನುಮಾನ ಇಲ್ಲ ಎಂದು ಅವರು ಹೇಳಿದ್ದರು. ಆದರೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಘಟನಾ ಸ್ಥಳ‌ ಪರಿಶೀಲನೆಯ ವೇಳೆ ಕೆಲವು ಅನುಮಾನಾಸ್ಪದ ‌ಸಂಗತಿಗಳು ಬೆಳಕಿಗೆ ಬಂದಿವೆ. ಮೃತರು ಆತ್ಮಹತ್ಯೆಯ ವೇಳೆ ಕೋಣೆಯ ಬಾಗಿಲಿಗೆ ಒಳಗಿನಿಂದ ಲಾಕ್ ಮಾಡದೇ

ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಅನುಮಾನಾಸ್ಪದ ಹಲವು ಸಂಗತಿಗಳು ಬೆಳಕಿಗೆ Read More »

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು

ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ಜೊತೆ ಕಿರಿಕ್‌ ಮಾಡಿದ ಮಹಿಳೆ ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾ ದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ದೊಡ್ಡ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಸಣ್ಣ ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು Read More »

error: Content is protected !!
Scroll to Top