ಸುಹಾಸ್ ಶೆಟ್ಟಿ ಹತ್ಯೆ ಖಂಡನೆ : ಇಂದು ವಿಎಚ್ಪಿಯಿಂದ ದ.ಕ. ಜಿಲ್ಲೆ ಬಂದ್ ಗೆ ಕರೆ
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. […]
ಸುಹಾಸ್ ಶೆಟ್ಟಿ ಹತ್ಯೆ ಖಂಡನೆ : ಇಂದು ವಿಎಚ್ಪಿಯಿಂದ ದ.ಕ. ಜಿಲ್ಲೆ ಬಂದ್ ಗೆ ಕರೆ Read More »