ದಕ್ಷಿಣ ಕನ್ನಡ

ಉಡುಪಿ ಘಟನೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ. 

ಸುಳ್ಯ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ಹಿಂದೂ ವಿಧ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸಿ  ಮಾನಹಾನಿ ಮಾಡಿರುವ ಮತ್ತು ಈ ಘಟನೆಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಂಗಳೂರು ಪುರಭವನದಲ್ಲಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಬೆಳ್ತಂಗಡಿ […]

ಉಡುಪಿ ಘಟನೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ.  Read More »

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಗಳೂರು: ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು  ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್‌ (21) ಮೃತಪಟ್ಟವರು. ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್‌ ತೆಗೆದುಕೊಂಡು ಬರಲು

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು Read More »

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ

ಧರ್ಮಸ್ಥಳ : ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಲಾಯಿತು. ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಯಾಗಬೇಕು ಜತೆಗೆ ಕ್ಷೇತ್ರ ಆರೋಪಗಳಿಂದ ಮುಕ್ತಿ ಹೋಂದಬೇಕು ಎಂಬ ನಿಟ್ಟಿನಲ್ಲಿ ಭಕ್ತರು ಹಾಗೂ ಅರ್ಚಕರರು ಮಂಜುನಾಥ ಸ್ವಾಮೀ ಹಾಗೂ ಅಣ್ಣಪ್ಪ ಸ್ವಾಮಿ ಗುಡಿಯ ಮುಂದೆ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಈಗಾಗಲೇ ಅರ್ಚಕರು ಪ್ರಾರ್ಥನೆ ಮಾಡಿ, ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಪತ್ತೆ ಹಚ್ಚಿಕೊಡಬೇಕು. ಜಗತ್ತಿಗೆ ನ್ಯಾಯ ನೀಡುವ ಧರ್ಮಸ್ಥಳ ಕ್ಷೇತ್ರದ ಮೇಲೆ ಇಂದು

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ Read More »

ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭೇಟಿ

ಪುತ್ತೂರು: ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ಪುತ್ತೂರು, ಕಡಬ, ಯುವ ಒಕ್ಕಲಿಗರ ಸಂಘ ಸೇರಿದಂತೆ ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭಾನುವಾರ ಭೇಟಿ ನೀಡಿ ಮುಂದಿನ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಸೌಜನ್ಯ ಕೊಲೆ ಪ್ರಕರಣ ಮುಂದಿನ ಹೋರಾಟದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಯುವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭೇಟಿ Read More »

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ

ಸುಳ್ಯ: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಲು ಸುಳ್ಯದ ಗೌಡರ ಯುವ ಸೇವಾ ಸಂಘ ಒತ್ತಾಯಿಸಿದ್ದು, ಆ.1ರಂದು ಸುಳ್ಯದಲ್ಲಿ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ. ಶನಿವಾರ ಸುಳ್ಯ ಪ್ರೆಸ್ರ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಮಾತನಾಡಿ, ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ 2011

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ Read More »

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಪುತ್ತೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಶುಕ್ರವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.27 ಗುರುವಾರ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ 3.26 ಎಕ್ರೆ ಜಮೀನು ಮಂಜೂರು | ಜಿಲ್ಲಾಧಿಕಾರಿಯಿಂದ ಆದೇಶ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ 3.26 ಎಕರೆ ಸರಕಾರಿ ಜಮೀನು ಮಂಜೂರಾಗಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಅವರ ಶಾಸಕತ್ವದ ಅವಧಿಯಲ್ಲೇ ಮಂಜೂರುಗೊಂಡಿತ್ತು. ಉಪ್ಪಿನಂಗಡಿ ಭಾಗದ ಪ್ರಮುಖ ಬೇಡಿಕೆಗಳಲ್ಲಿ ಇದು ಒಂದಾಗಿದ್ದು, 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110 ಕೆ.ವಿ. ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಲಾಗಿತ್ತು. ಇದೀಗ 40 ವರ್ಷದ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆ.ವಿ. ಉಪಕೇಂದ್ರ

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ 3.26 ಎಕ್ರೆ ಜಮೀನು ಮಂಜೂರು | ಜಿಲ್ಲಾಧಿಕಾರಿಯಿಂದ ಆದೇಶ Read More »

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ

ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ,

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ Read More »

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ

ಬೆಳ್ಳಾರೆ : ಒಂದು ವರ್ಷದ ಹಿಂದೆ ಪಿಎಫ್ಐನ ಮತಾಂಧ ಜಿಹಾದಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿಯ ಯುವ ಮುಖಂಡ, ದಿ ಪ್ರವೀಣ್ ನೆಟ್ಟಾರು ಅವರ ಸ್ಮ್ರತಿದಿನ ದಂದು ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪ್ರವೀಣ್ ನೆಟ್ಟಾರು ಅವರ ಮನೆಯ ಪರಿಸರದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಾಣೆಗೈದರು. ನಂತರ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೆಳ್ಳಾರೆ ಪೆರುವಾಜೆ ಜೆ.ಡಿ. ಆಡಿಟೋರಿಯಂ ಜರುಗಿದ ರಕ್ತದಾನ ಶಿಬಿರವನ್ನು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ Read More »

error: Content is protected !!
Scroll to Top