ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ
ಕಡಬ: ತಾಲೂಕಿನ ಸುಳ್ಯ – ಪೈಚಾರು – ಬೆಳ್ಳಾರೆ – ಸವಣೂರು – ಕುದ್ಮಾರು – ಅಲಂಕಾರು – ಸುರುಳಿ – ಮಾದೇರಿ – ಪಟ್ರಮೆ – ಧಮ೯ಸ್ಥಳ – ಮುಂಡಾಜೆ- ನೆಲ್ಯಾಡಿ ರಸ್ತೆಯ ಕುಂಜಾಡಿ ಎಂಬಲ್ಲಿ ಸೇತುವೆಯ ಕೂಡು ರಸ್ತೆ ನಿಮಾ೯ಣ ಕಾಮಗಾರಿ ನಡೆಯುವುದರಿಂದ ಮೇ23 ರಿಂದ 27 ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ಸಾವ೯ಜನಿಕರು ಕೆಳಗೆ ತಿಳಿಸಿದ ಪರ್ಯಾಯ ರಸ್ತೆಗಳ ಬಳಕೆ ಮಾಡುವಂತೆ ಲೋಕೋಪಯೋಗಿ ಇಲಾಖೆ ವಿನಂತಿಸಿದೆ. […]
ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ Read More »










